ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

Webdunia
ಗುರುವಾರ, 25 ಮೇ 2023 (13:06 IST)
ನವದೆಹಲಿ : ಕಳೆದ ವರ್ಷ ಭಾರತದ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ ಗ್ಯಾಂಬಿಯಾ ಹಾಗೂ ಉಜ್ಬೇಕಿಸ್ತಾನದಲ್ಲಿ ಹಲವು ಮಕ್ಕಳ ಸಾವಾಗಿತ್ತು. ಈ ಘಟನೆಯ ಬಳಿಕ ಇದೀಗ ಭಾರತ ಸರ್ಕಾರ ಕೆಮ್ಮಿನ ಸಿರಪ್ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಅದನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯಗೊಳಿಸಿದೆ.
 
ಯಾವುದೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡುವುದಕ್ಕೂ ಮೊದಲು ಸರ್ಕಾರಿ ಪ್ರಯೋಗಾಲಯ ನೀಡಿದ ವಿಶ್ಲೇಷಣೆಯ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ ಎಂದು ಮಂಗಳವಾರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments