Webdunia - Bharat's app for daily news and videos

Install App

ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ

Webdunia
ಶುಕ್ರವಾರ, 7 ಜುಲೈ 2023 (07:05 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.
 
ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಗ್ಯಾರಂಟಿ ಅನುಷ್ಠಾನದ ಜೊತೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಕೆಲವೊಂದು ಅಂಶಗಳನ್ನು ಅನುಷ್ಠಾನ ಮಾಡುವ ಸವಾಲು ಕೂಡ ಇದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳ ಅನುಷ್ಠಾನಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments