Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ: ಡಿವಿಎಸ್

Webdunia
ಸೋಮವಾರ, 21 ಮೇ 2018 (16:24 IST)
ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ ಎಂದು ಮಂಡ್ಯದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆ ನೀಡಿದ್ದಾರೆ.
ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಇರಬಾರದೆಂದು ಜನ ಬಿಜೆಪಿ ಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್, ಕಾಂಗ್ರೆಸ್ ಜನಾದೇಶವನ್ನು ಧಿಕ್ಕರಿಸಿವೆ ಎಂದು ಆರೋಪಿಸಿದರು.
 
ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನ
 
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಅಲ್ಲಗಳೆದ ಅವರು, ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಇವೆಲ್ಲ ಫೇಕ್. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದು, ಎಚ್ಡಿಕೆ ಹಾವು ಮುಂಗಿಸಿಯಂತಿದ್ದವರು ಅಧಿಕಾರಕ್ಕೆ ಒಂದಾದ್ರುಕಾಂಗ್ರೆಸ್ ಜೊತೆ ಜೆಡಿಎಸ್ ಹೋಗಲ್ಲ ಅನ್ಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಹೊಂದಾದ್ರು. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡ್ಲಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments