Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಹಿಡಿದ ಪೊಲೀಸರು

Webdunia
ಸೋಮವಾರ, 2 ಏಪ್ರಿಲ್ 2018 (16:55 IST)
ಆಂಧ್ರಪ್ರದೇಶದ ಉದ್ಯಮಿಯೊಬ್ಬರಿಗೆ ಬಂಗಾರ ಎಂದು ಹಿತ್ತಾಳೆಯ ಚೂರುಗಳನ್ನು ಕೊಟ್ಟು 35 ಲಕ್ಷ ರೂ. ವಂಚನೆ ಮಾಡಿದ ಆರೋಪಿಯನ್ನು  ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸರು ಬಂಧಿಸಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. 
ಜಗಳೂರು ತಾಲೂಕಿನ‌ ಹುಚ್ಚವನಹಳ್ಳಿ ತಿಪ್ಪೇಸ್ವಾಮಿ ಬಂಧಿತ ಆರೋಪಿ.‌ ಬಂಧಿತನಿಂದ 30 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
 ಆಂಧ್ರಪ್ರದೇಶದ ನಲ್ಲೂರಿನ ಉದ್ಯಮಿ ವಿ.ಲಕ್ಷ್ಮಣ ರೆಡ್ಡಿ ಎಂಬುವವರಿಗೆ ಮಾ. 3 ರಂದು ಆರೋಪಿ ಫೋನ್ ಮಾಡಿದ್ದಾನೆ. ಮಾ. 10 ರಂದು ಹುಬ್ಬಳ್ಳಿಯ ಉಣಕಲ್ ಕ್ರಾಸ್‌ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್‌ಗೆ ಕರೆಯಿಸಿಕೊಂಡಿದ್ದಾನೆ. 
 
ಬಳಿಕ 3.5 ಕೆ ಜಿ ತೂಕದ ಹಿತ್ತಾಳೆ ಹೂವುಗಳನ್ನು ಬಂಗಾರದ ಹೂಗಳೆಂದು ನಂಬಿಸಿ ಕೊಟ್ಟು 35 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ. ಖಧೀಮರ ಜಾಡಿನ ಸುಳಿವು ಹಿಡಿದ ಹಿರೇಹಡಗಲಿ ಪಿಎಸ್ಐ ರಾಘವೇಂದ್ರ ನೇತೃತ್ವದ ತಂಡ ಸಿನಿಮೀಯ ರೀತಿಯಲ್ಲಿ ಖದೀಮರನ್ನು ಹೆಡೆಮುರಿಕಟ್ಟಿ ತಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments