Webdunia - Bharat's app for daily news and videos

Install App

ಜಾಮೀನು ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ ಗೊಳಿಸಿದ ಕೋರ್ಟ್

Webdunia
ಗುರುವಾರ, 27 ಸೆಪ್ಟಂಬರ್ 2018 (08:41 IST)
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲಿನ ಹಲ್ಲೆ ಮತ್ತು ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.


ಜಿಮ್ ಟ್ರೈನರ್ ಮಾರುತಿ ಗೌಡ ಅವರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ದಕ್ಕೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರಿಗೆ ಕೋರ್ಟ್ 14 ದಿನಗಳವರೆಗೂ ನ್ಯಾಯಾಂಗ ಬಂಧನದಲ್ಲೇ ಇರಬೇಕೆಂದು ಆದೇಶಿಸಿದೆ.


ಆದಕಾರಣ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರು ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದ 8ನೇ ಎಸಿಎಂಎಂ ಕೊರ್ಟ್ ಇಂದು ವಿಜಯ್ ಮತ್ತು ಅವರ ಸಹಚರರ ಜಾಮೀನು ತಿರಸ್ಕರಿಸಿ ತೀರ್ಪು ನೀಡಿದೆ. ಮೇಲಿನ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ವಿಜಯ್ ಪರ ವಕೀಲರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments