Webdunia - Bharat's app for daily news and videos

Install App

ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ

Webdunia
ಮಂಗಳವಾರ, 15 ಮಾರ್ಚ್ 2022 (11:49 IST)
ಬೆಂಗಳೂರು : ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು.

ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಹೈ ಕೋಟ್ ಹಿಜಬ್ ತೀರ್ಪು ನೀಡಿದ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.

ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಇದನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎಲ್ಲರೂ ಸಹಕರಿಸಿ ಶಾಂತಿಯನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ.

ಹಾಗಾಗಿ ನಾನು ಎಲ್ಲ ಜನರಿಗೂ, ಸಮುದಾಯ ನಾಯಕರಿಗೂ, ಪಾಲಕರಿಗೂ, ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯಸ್ಥೆಯನ್ನು ಕಾಪಾಡಬೇಕು ಎಂದು ನಾನು ಎಲ್ಲರಲ್ಲಿಯೂ ಕಳಕಳಿಯಿಂದ ವಿನಂತಿಸುತ್ತೇನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments