Webdunia - Bharat's app for daily news and videos

Install App

ಭಾರತ ಜನರಿಗೆ ಕಾದಿದೆ ಪ್ರವಾಹದ ಅಪಾಯ!

Ramys news update. Can i ask u daily.once finished updation pls send msg

Webdunia
ಮಂಗಳವಾರ, 28 ಫೆಬ್ರವರಿ 2023 (12:51 IST)
ಜಾಗತಿಕ ತಾಪಮಾನ ಈ ಜಗತ್ತಿಗೆ ಅಂಟಿರೋ ಬಹುದೊಡ್ಡ ಪಿಡುಗು. ವಿಶ್ವಕ್ಕೆ ಕಂಟಕ ಪ್ರಾಯವಾಗಿರುವ ಇದನ್ನು ನಿರ್ವಹಿಸಲು ಎಲ್ಲಾ ರಾಷ್ಟ್ರಗಳು ಕೈಜೋಡಿಸಿವೆ.

ಜಾಗತಿಕ ತಾಪಮಾನ ನಿರ್ವಹಿಸುವ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಸಭೆ-ಸಮಾರಂಭಗಳು ನಡೆಯುತ್ತಲೇ ಇವೆ. ವಿಶ್ವ ನಾಯಕರು ಪಾಲ್ಗೊಂಡು ಗಂಭೀರ ಚರ್ಚೆಗಳನ್ನು ನಡೆಸುತ್ತಲೇ ಇದ್ದಾರೆ.

ಈ ಗಂಡಾಂತರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗಲೇ ಪ್ರಾಕೃತಿಕ ವಿಕೋಪಗಳು ಒಂದಲ್ಲಾ ಒಂದು ರೀತಿ ಅನೇಕ ರಾಷ್ಟ್ರಗಳನ್ನು ಕಾಡುತ್ತಲೇ ಇವೆ.

ಜಾಗತಿಕ ತಾಪಮಾನ ಪರಿಣಾಮ ಕುರಿತು ಹೊಸ ಅಧ್ಯಯನವೊಂದು ಬಹಿರಂಗಪಡಿಸಿರುವ ವರದಿಯು ಭಾರತ, ಪಾಕಿಸ್ತಾನ ರಾಷ್ಟ್ರಗಳಿಗೆ ಭೀತಿ ಹುಟ್ಟಿಸಿದೆ. ಈ ಅಧ್ಯಯನದ ಪ್ರಕಾರ, ಹಿಮಗಳು ಕರಗುತ್ತಿರುವುದರಿಂದ ಭಾರತ, ಪಾಕಿಸ್ತಾನ ಸೇರಿದಂತೆ 4 ರಾಷ್ಟ್ರಗಳಲ್ಲಿ 15 ಮಿಲಿಯನ್ಗೂ (1.5 ಕೋಟಿ) ಅಧಿಕ ಜನರು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments