Webdunia - Bharat's app for daily news and videos

Install App

ಭಾರತ ಜನರಿಗೆ ಕಾದಿದೆ ಪ್ರವಾಹದ ಅಪಾಯ!

Ramys news update. Can i ask u daily.once finished updation pls send msg

Webdunia
ಮಂಗಳವಾರ, 28 ಫೆಬ್ರವರಿ 2023 (12:51 IST)
ಜಾಗತಿಕ ತಾಪಮಾನ ಈ ಜಗತ್ತಿಗೆ ಅಂಟಿರೋ ಬಹುದೊಡ್ಡ ಪಿಡುಗು. ವಿಶ್ವಕ್ಕೆ ಕಂಟಕ ಪ್ರಾಯವಾಗಿರುವ ಇದನ್ನು ನಿರ್ವಹಿಸಲು ಎಲ್ಲಾ ರಾಷ್ಟ್ರಗಳು ಕೈಜೋಡಿಸಿವೆ.

ಜಾಗತಿಕ ತಾಪಮಾನ ನಿರ್ವಹಿಸುವ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಸಭೆ-ಸಮಾರಂಭಗಳು ನಡೆಯುತ್ತಲೇ ಇವೆ. ವಿಶ್ವ ನಾಯಕರು ಪಾಲ್ಗೊಂಡು ಗಂಭೀರ ಚರ್ಚೆಗಳನ್ನು ನಡೆಸುತ್ತಲೇ ಇದ್ದಾರೆ.

ಈ ಗಂಡಾಂತರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗಲೇ ಪ್ರಾಕೃತಿಕ ವಿಕೋಪಗಳು ಒಂದಲ್ಲಾ ಒಂದು ರೀತಿ ಅನೇಕ ರಾಷ್ಟ್ರಗಳನ್ನು ಕಾಡುತ್ತಲೇ ಇವೆ.

ಜಾಗತಿಕ ತಾಪಮಾನ ಪರಿಣಾಮ ಕುರಿತು ಹೊಸ ಅಧ್ಯಯನವೊಂದು ಬಹಿರಂಗಪಡಿಸಿರುವ ವರದಿಯು ಭಾರತ, ಪಾಕಿಸ್ತಾನ ರಾಷ್ಟ್ರಗಳಿಗೆ ಭೀತಿ ಹುಟ್ಟಿಸಿದೆ. ಈ ಅಧ್ಯಯನದ ಪ್ರಕಾರ, ಹಿಮಗಳು ಕರಗುತ್ತಿರುವುದರಿಂದ ಭಾರತ, ಪಾಕಿಸ್ತಾನ ಸೇರಿದಂತೆ 4 ರಾಷ್ಟ್ರಗಳಲ್ಲಿ 15 ಮಿಲಿಯನ್ಗೂ (1.5 ಕೋಟಿ) ಅಧಿಕ ಜನರು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments