Webdunia - Bharat's app for daily news and videos

Install App

ಕರ್ನಾಟಕದ ಚುನಾವಣೆಯ ಸೋಲು ಗೆಲುವು ಇಡೀ ದೇಶದ ಭವಿಷ್ಯದ ದಿಕ್ಕನ್ನು ತೀರ್ಮಾನಿಸಲಿದೆ- ಜಿಗ್ನೇಶ್ ಮೆವಾನಿ

Webdunia
ಗುರುವಾರ, 26 ಏಪ್ರಿಲ್ 2018 (06:13 IST)
ಬೆಂಗಳೂರು : ‘ಬುದ್ಧ, ಬಸವ, ಅಂಬೇಡ್ಕರ್, ಸೂಫಿ ಸಂತರ ತತ್ವಗಳನ್ನು ಮನದಾಳಕ್ಕೆ ಇಳಿಸಿಕೊಂಡ ನಾಡಿನಲ್ಲಿ ದ್ವೇಷದ ವಿಷ ಬಿತ್ತುವ ಮತಾಂಧ ಶಕ್ತಿಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸೋಣ’ ಎಂದು ದಲಿತ ನಾಯಕ, ಗುಜರಾತಿನ ವಡ್‌ಗಾಂ ಕ್ಷೇತ್ರದ ಶಾಸಕ ಜಿಗ್ನೇಶ್ ಮೆವಾನಿ ಅವರು ಹೇಳಿದ್ದಾರೆ.


ಬುಧವಾರ ನಗರದ ಕ್ವೀನ್ಸ್ ರಸ್ತೆಯ ದಾರುಸ್ಸಲಾಂ ಕಟ್ಟಡದಲ್ಲಿ ನಡೆದ ದಲಿತ-ಮುಸ್ಲಿಮ್-ಕ್ರೈಸ್ತ ಮುಖಂಡರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ  ಅವರು,’ 2019ರ ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದ ಚುನಾವಣೆಯ ಸೋಲು ಗೆಲುವು ಇಡೀ ದೇಶದ ಭವಿಷ್ಯದ ದಿಕ್ಕನ್ನು ತೀರ್ಮಾನಿಸಲಿದೆ. ಈ ದೇಶ ಮತ್ತು ನಮ್ಮ ನಾಡು ಎತ್ತ ಮುಖ ಮಾಡಿದೆ, ಎತ್ತ ಸಾಗಲಿದೆ ಎಂಬ ಮುನ್ನೋಟದೊಂದಿಗೆ ನಾವು ಈ ಚುನಾವಣೆಗೆ ಸಕ್ರಿಯವಾಗಿ ಸ್ಪಂದಿಸಬೇಕಾಗಿದೆ. ಈಗಾಗಲೇ ದೇಶದಲ್ಲಿ ಹಣದ ಓಡಾಟ ನಿಂತು ಹೋಗಿದ್ದು, ವ್ಯಾಪಾರ ವಹಿವಾಟು ಕುಸಿದಿದೆ. ಧಾರ್ಮಿಕ ದ್ವೇಷ, ದುರ್ಬಲ ಸಮುದಾಯಗಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments