Webdunia - Bharat's app for daily news and videos

Install App

ಗಣೇಶ ವಿಸರ್ಜನೆ ವೇಳೆ ಘೋರ ದುರಂತ !

Webdunia
ಸೋಮವಾರ, 20 ಸೆಪ್ಟಂಬರ್ 2021 (09:44 IST)
ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಗಣೇಶ ವಿಸರ್ಜನೆಯ ದಿನದಂದು ಘೋರ ದುರಂತ ನಡೆದಿದ್ದು, ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ 10 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
Photo Courtesy: Google

ಮಧ್ಯಪ್ರದೇಶದ ಭಿಂಡ್ ನಲ್ಲಿ ಗಣೇಶ ವಿಸರ್ಜನೆ ವೇಳೆ ಕೊಳದಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳನ್ನು ಅಭಿಷೇಕ್ ಕುಶ್ವಾಹ, ಸಚಿನ್ ರಾಜಾವತ್, ಹರ್ಷಿತ್ ರಾಜಾವತ್, ಪ್ರಶಾಂತ್ ಕುಶ್ವಾಹ ಎಂದು ಗುರುತಿಸಲಾಗಿದೆ. ಎಲ್ಲರೂ 12-13 ವರ್ಷ ವಯಸ್ಸಿನವರಾಗಿದ್ದರು. ಸದ್ಯ ನಾಲ್ವರು ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಜೊತೆಗೆ ಮಧ್ಯಪ್ರದೇಶದ ಸಾತ್ನಾಳದಲ್ಲಿ 3 ಮಕ್ಕಳು ಸೇರಿದಂತೆ 4 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಜ್ ಘರ್ ನಲ್ಲಿ ಒಂದು ಮಗು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ವರದಿಯಾಗಿದೆ.
ಸಾತ್ನಾ ಜಿಲ್ಲೆಯಲ್ಲಿ, ಜುರಾ ಗ್ರಾಮದ ಕೊಳದಲ್ಲಿ ಮುಳುಗಿ 3 ಮಕ್ಕಳು ಸೇರಿದಂತೆ 4 ಜನರು ಸತ್ತಿದ್ದಾರೆ. ಮುಳುಗುತ್ತಿದ್ದ ಎಲ್ಲಾ ಮಕ್ಕಳು 8 ರಿಂದ 10 ವರ್ಷ ವಯಸ್ಸಿನವರಾಗಿದ್ದರು. ಘಟನೆ ವರದಿಯಾಗುತ್ತಿದ್ದಂತೆ ಶಾಸಕ ನಾರಾಯಣ್ ತ್ರಿಪಾಠಿ, ಎಸ್ ಡಿಒಪಿ ಹಿಮಾಲಿ ಸೋನಿ ಮತ್ತು ಎಸ್ ಡಿಎಂ ಧೀರೇಂದ್ರ ಮಿಶ್ರಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments