ಅತಿ ಹೆಚ್ಚು ಲಸಿಕೆ ನೀಡಿರುವ ರಾಜ್ಯದ ಮೊದಲ ಕ್ಷೇತ್ರ

Webdunia
ಶುಕ್ರವಾರ, 1 ಅಕ್ಟೋಬರ್ 2021 (08:56 IST)
ಮೈಸೂರು : ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100ರಷ್ಟು ಲಸಿಕೆ ನೀಡಲಾಗಿದೆ. ಅತಿ ಹೆಚ್ಚು ಕೊವಿಡ್ ಲಸಿಕೆ ಈ ಕ್ಷೇತ್ರದಲ್ಲಿ ನೀಡಲಾಗಿದೆ. ಶಾಸಕ ರಾಮದಾಸ್ ನೇತೃತ್ವದಲ್ಲಿ ಲಸಿಕಾ ಅಭಿಯಾನ ನಡೆಸಲಾಗಿದೆ.

ಅಭಿಯಾನಕ್ಕೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿವೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಶೇಕಡಾ 80ರಷ್ಟು ಲಸಿಕೆ ನೀಡಲಾಗಿದೆ. ಮೈಸೂರಿನ ಕೆ.ಆರ್. ಕ್ಷೇತ್ರದಲ್ಲಿ ಶೇಕಡಾ 100 ಲಸಿಕೆ ನೀಡಿಕೆ ಆಗಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲೇ ಮೊದಲ ಅತಿ ಹೆಚ್ಚು ಲಸಿಕೆ ಕ್ಷೇತ್ರ ಕೆ.ಆರ್.ಕ್ಷೇತ್ರ. ಶಾಸಕ ರಾಮದಾಸ್ ನೇತೃತ್ವದಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆದಿದೆ. ಇದಕ್ಕೆ ಹಲವು ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡಿವೆ. ರಾಜ್ಯದಲ್ಲಿಯು ಕೂಡ ಶೇ.80 ರಷ್ಟು ಲಸಿಕೆ ಆಗಿದೆ. ಆದರೆ ಕೆಲ ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿ ಲಸಿಕೆ ಅಭಿಯಾನ ಆಗಬೇಕಿದೆ. ಅಲ್ಲಿ ಜನರು ಮುಂದೆ ಬಂದು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೂ ಲಸಿಕೆ ಅರಿವು ಮೂಡಿಸಿ ಲಸಿಕೆ ನೀಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ರಾಮದಾಸ್ಗೆ ಮಂತ್ರಿಯಾಗುವ ಎಲ್ಲ ಅರ್ಹತೆ ಇದೆ. ಆದರೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧರಿಸುತ್ತೆ. ರಾಮದಾಸ್ ಮಾರ್ಗದರ್ಶನದಲ್ಲಿ ದಸರಾ ನಡೆಯುತ್ತೆ. ಇದರಲ್ಲಿ ಬೇರೆ ವಿಶೇಷವಾದ ಅರ್ಥ ಏನೂ ಇಲ್ಲ. ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹಿರಿಯರಿದ್ದಾರೆ. ಹೀಗಾಗಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಡಾ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments