Webdunia - Bharat's app for daily news and videos

Install App

ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ!

Webdunia
ಶನಿವಾರ, 1 ಅಕ್ಟೋಬರ್ 2022 (09:12 IST)
ಧಾರವಾಡ : ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದ್ರೆ ಅಂತಹ ಸರ್ಕಾರಿ ನೌಕರರೇ ಸರ್ಕಾರಕ್ಕೆ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ. ಆದರೆ ಸರ್ಕಾರಿ ಕೆಲಸವಿದ್ದವರೂ ಬಡವರಿಗೆ ನೀಡುವ ಸೌಲಭ್ಯವನ್ನು ಪಡೆದು ಮೋಸ ಮಾಡಿದ್ದಾರೆ. ಅಂತಹವರಿಗೆ ಬುದ್ಧಿ ಕಲಿಸಲು ಸರ್ಕಾರ ದಂಡದ ಬಿಸಿ ಮುಟ್ಟಿಸಿದೆ.

ಕೂಡಲೇ ಎಚ್ಚೆತ್ತ ಆಹಾರ ಇಲಾಖೆ, ಸುಳ್ಳು ಮಾಹಿತಿ ನೀಡಿ ಪಡಿತರ ದುರ್ಬಳಕೆ ಮಾಡಿಕೊಂಡ 339 ಸರ್ಕಾರಿ ನೌಕಕರರಿಂದ 36.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. 

ಮತ್ತೊಂದು ಕಡೆ ಆದಾಯ ತೆರಿಗೆ ಪಾವತಿಸುತ್ತಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವವರ ಮೇಲೆ ಕ್ರಮಕ್ಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments