Webdunia - Bharat's app for daily news and videos

Install App

ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಸರ್ಕಾರ

Webdunia
ಮಂಗಳವಾರ, 22 ನವೆಂಬರ್ 2022 (15:11 IST)
ಡೆಹ್ರಾಡೂನ್ : ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ನಿರ್ದೇಶನದ ಮೇರೆಗೆ ರಾಜ್ಯದ 5 ವಲಯಗಳಲ್ಲಿ ನಡೆಸಿದ ಸೇತುವೆ ಸುರಕ್ಷತಾ ಲೆಕ್ಕ ಪರಿಶೋಧನೆಯಲ್ಲಿ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿರುವುದು ಕಂಡುಬಂದಿದೆ.

ಗುಜರಾತಿನ ಮೋರ್ಬಿ ತೂಗುಸೇತುವೆ ದುರಂತದ ಬಳಿಕ ಎಚ್ಚೆತ್ತ ಮುಖ್ಯಮಂತ್ರಿಗಳು ನವೆಂಬರ್ 3 ರಂದು ಪರಿಶೀಲನೆ ನಿರ್ದೇಶನ ನೀಡಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆ ಸುರಕ್ಷತಾ ಪರಿಶೀಲನೆ ನಡೆಸಿತ್ತು.

ಇದೀಗ ರಾಜ್ಯದಲ್ಲಿರುವ 3,262 ಸೇತುವೆಗಳ ಪೈಕಿ 2,618 ಸೇತುವೆಗಳ ಸುರಕ್ಷತಾ ಲೆಕ್ಕ ಪರಿಶೋಧನಾ ವರದಿಯನ್ನು ಪಿಡಬ್ಲ್ಯೂಡಿ ಇಲಾಖೆ, ಸರ್ಕಾರಕ್ಕೆ ಹಸ್ತಾಂತರಿಸಿದೆ.

ಇದರಲ್ಲಿ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿದೆ ಎಂದು ಅಧಿಕಾರಿಗಳು ಆಡಿಟ್ ವರದಿಯ ಮೂಲಕ ತಿಳಿಸಿರುವುದಾಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆರ್.ಕೆ.ಸುಧಾಂಶು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments