ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಸರ್ಕಾರ

Webdunia
ಮಂಗಳವಾರ, 22 ನವೆಂಬರ್ 2022 (15:11 IST)
ಡೆಹ್ರಾಡೂನ್ : ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ನಿರ್ದೇಶನದ ಮೇರೆಗೆ ರಾಜ್ಯದ 5 ವಲಯಗಳಲ್ಲಿ ನಡೆಸಿದ ಸೇತುವೆ ಸುರಕ್ಷತಾ ಲೆಕ್ಕ ಪರಿಶೋಧನೆಯಲ್ಲಿ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿರುವುದು ಕಂಡುಬಂದಿದೆ.

ಗುಜರಾತಿನ ಮೋರ್ಬಿ ತೂಗುಸೇತುವೆ ದುರಂತದ ಬಳಿಕ ಎಚ್ಚೆತ್ತ ಮುಖ್ಯಮಂತ್ರಿಗಳು ನವೆಂಬರ್ 3 ರಂದು ಪರಿಶೀಲನೆ ನಿರ್ದೇಶನ ನೀಡಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆ ಸುರಕ್ಷತಾ ಪರಿಶೀಲನೆ ನಡೆಸಿತ್ತು.

ಇದೀಗ ರಾಜ್ಯದಲ್ಲಿರುವ 3,262 ಸೇತುವೆಗಳ ಪೈಕಿ 2,618 ಸೇತುವೆಗಳ ಸುರಕ್ಷತಾ ಲೆಕ್ಕ ಪರಿಶೋಧನಾ ವರದಿಯನ್ನು ಪಿಡಬ್ಲ್ಯೂಡಿ ಇಲಾಖೆ, ಸರ್ಕಾರಕ್ಕೆ ಹಸ್ತಾಂತರಿಸಿದೆ.

ಇದರಲ್ಲಿ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿದೆ ಎಂದು ಅಧಿಕಾರಿಗಳು ಆಡಿಟ್ ವರದಿಯ ಮೂಲಕ ತಿಳಿಸಿರುವುದಾಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆರ್.ಕೆ.ಸುಧಾಂಶು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments