Select Your Language

Notifications

webdunia
webdunia
webdunia
webdunia

ಹಿಜಾಬ್ ವಿವಾದ : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹಿಜಾಬ್ ವಿವಾದ : ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಬೆಂಗಳೂರು , ಶುಕ್ರವಾರ, 11 ಫೆಬ್ರವರಿ 2022 (10:49 IST)
ಬೆಂಗಳೂರು : ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ  ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಅರ್ಜಿಸಲ್ಲಿಸಲಾಗಿದೆ.
 
ಈ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ನಿರಾಕರಿಸಿದೆ.  ಈ ಮೂಲಕ ಹಿಜಾಬ್ ಪರ ವಕೀಲರಿಗೆ ಹಿನ್ನಡೆಯಾದಂತಾಗಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಅಲ್ಲಿ ಇತ್ಯಾರ್ಥವಾಗುವವರೆಗೆ ವಿಚಾರಣೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಕೊಡಿಸುವುದಾಗಿ ವೇಶ್ಯಾವಾಟಿಕೆಗೆ ತಳ್ಳಲು ಹೊರಟ ಆರೋಪಿ