Webdunia - Bharat's app for daily news and videos

Install App

ಸೋಂಕಿತರ ಜೀವಕ್ಕೆ ಅಪಾಯ!?

Webdunia
ಗುರುವಾರ, 27 ಜನವರಿ 2022 (12:46 IST)
ಇನ್ನು ಮತ್ತೊಂದು ಕಡೆ SARI, ILI ಸೋಂಕಿತರು ಅತಿ ಹೆಚ್ಚು ಕೋವಿಡ್ ಗೆ ಬಲಿಯಾಗುತ್ತಿದ್ದಾರೆ.
 
ಸಕ್ಕರೆ ಖಾಯಿಲೆ, ಹೈಪರ್ ಟೆನ್ಷನ್ ಬಿಪಿ, ಲಂಗ್ ಡಿಸೀಸ್ ಗೆ ಒಳಗಾದ ಸೋಂಕಿತರು ಹೆಚ್ಚಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇರುವ ಸೋಂಕಿತರಿಗೆ ಹೆಚ್ಚು ಅಪಾಯ.

ಹೀಗಾಗಿ ಯಾವುದೇ ಕಾರಣಕ್ಕೂ ಮುಂದಿನ ಎರಡು ವಾರಗಳ ಕಾಲ ಕಠಿಣ ನಿಯಮಗಳನ್ನು ಸಡಿಲಗೊಳಿಸದಿರಲು ಟಾಸ್ಕ್ ಫೋರ್ಸ್ ಟೀಂ ನಿರ್ಧಾರ ಮಾಡಿದೆ. ಪರಿಸ್ಥಿತಿ ಕಾದು ನೋಡುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.

ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆದಿದೆ. ಸದ್ಯದ ಮಟ್ಟಿಗೆ ರಿಸ್ಟ್ರಿಕ್ಷನ್ ಮುಂದುವರೆಸಲು ನಿರ್ಧಾರ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments