Webdunia - Bharat's app for daily news and videos

Install App

ಸ್ಫೋಟಕ ಸತ್ಯ ಬಯಲು ಮಾಡಿದ ಸಚಿವರು!

Webdunia
ಶುಕ್ರವಾರ, 7 ಅಕ್ಟೋಬರ್ 2022 (12:17 IST)
ಬೆಂಗಳೂರು : ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ 108 ಅಂಬುಲೆನ್ಸ್ ಗಳು ಬಹುತೇಕ ಡಕೋಟಾ ಎಕ್ಸ್ಪ್ರೆಸ್, ಜೊತೆಗೆ ಅಂಬುಲೆನ್ಸ್ ಒಳಗಿರುವ ಸಲಕರಣೆಗಳು ಕೂಡ ಹಳೆಯದಂತೆ.
 
ಹೀಗಂತ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್  ಅವರೇ ಹೇಳಿದ್ದಾರೆ. ಹೌದು. 2008ರಲ್ಲಿ ಜಿವಿಕೆ ಸಂಸ್ಥೆ 108 ಅಂಬುಲೆನ್ಸ್ ಸೇವೆಯನ್ನು ನೀಡುತ್ತಿದ್ದು ಖುದ್ದು ಸರ್ಕಾರಕ್ಕೆ ಇವ್ರ ಸೇವೆ ತೃಪ್ತಿ ಇಲ್ವಂತೆ.

ಜೊತೆಗೆ ನಿರೀಕ್ಷಿತ ಮಟ್ಟದ ಸೇವೆಯನ್ನು ಕೊಡುತ್ತಿಲ್ಲ ಅಂತಾ ಆರೋಗ್ಯ ಸಚಿವರೇ ಖುದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಟೆಂಡರ್ ಮುಗಿದ ಬಳಿಕವೂ ಜಿವಿಕೆ ಕೋರ್ಟ್ ಮೊರೆ ಹೋಗಿದ್ರಿಂದ ಇವರ ಸೇವೆಯನ್ನು ಮುಂದುವರಿಸಬೇಕಾಯ್ತು ಎಂದದಿದ್ದಾರೆ.

ಜಿವಿಕೆಯ ವಿರುದ್ಧ ವೇತನ ನೀಡದ ಹಿನ್ನೆಲೆಯಲ್ಲಿ ಸಿಬ್ಬಂದಿ ಸಿಡಿದೆದ್ದಿದ್ರಿಂದ 108 ಸೇವೆ ವ್ಯತ್ಯಯವಾಗುವ ಆತಂಕ ಇತ್ತು. ಆದರೆ ಇಂದು ಇದರ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಭೆ ಕರೆದಿದೆ. ಹೀಗಾಗಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯೂ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments