Webdunia - Bharat's app for daily news and videos

Install App

ಸ್ಫೋಟಕ ಸತ್ಯ ಬಯಲು ಮಾಡಿದ ಸಚಿವರು!

Webdunia
ಶುಕ್ರವಾರ, 7 ಅಕ್ಟೋಬರ್ 2022 (12:17 IST)
ಬೆಂಗಳೂರು : ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ 108 ಅಂಬುಲೆನ್ಸ್ ಗಳು ಬಹುತೇಕ ಡಕೋಟಾ ಎಕ್ಸ್ಪ್ರೆಸ್, ಜೊತೆಗೆ ಅಂಬುಲೆನ್ಸ್ ಒಳಗಿರುವ ಸಲಕರಣೆಗಳು ಕೂಡ ಹಳೆಯದಂತೆ.
 
ಹೀಗಂತ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್  ಅವರೇ ಹೇಳಿದ್ದಾರೆ. ಹೌದು. 2008ರಲ್ಲಿ ಜಿವಿಕೆ ಸಂಸ್ಥೆ 108 ಅಂಬುಲೆನ್ಸ್ ಸೇವೆಯನ್ನು ನೀಡುತ್ತಿದ್ದು ಖುದ್ದು ಸರ್ಕಾರಕ್ಕೆ ಇವ್ರ ಸೇವೆ ತೃಪ್ತಿ ಇಲ್ವಂತೆ.

ಜೊತೆಗೆ ನಿರೀಕ್ಷಿತ ಮಟ್ಟದ ಸೇವೆಯನ್ನು ಕೊಡುತ್ತಿಲ್ಲ ಅಂತಾ ಆರೋಗ್ಯ ಸಚಿವರೇ ಖುದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಟೆಂಡರ್ ಮುಗಿದ ಬಳಿಕವೂ ಜಿವಿಕೆ ಕೋರ್ಟ್ ಮೊರೆ ಹೋಗಿದ್ರಿಂದ ಇವರ ಸೇವೆಯನ್ನು ಮುಂದುವರಿಸಬೇಕಾಯ್ತು ಎಂದದಿದ್ದಾರೆ.

ಜಿವಿಕೆಯ ವಿರುದ್ಧ ವೇತನ ನೀಡದ ಹಿನ್ನೆಲೆಯಲ್ಲಿ ಸಿಬ್ಬಂದಿ ಸಿಡಿದೆದ್ದಿದ್ರಿಂದ 108 ಸೇವೆ ವ್ಯತ್ಯಯವಾಗುವ ಆತಂಕ ಇತ್ತು. ಆದರೆ ಇಂದು ಇದರ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಭೆ ಕರೆದಿದೆ. ಹೀಗಾಗಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯೂ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments