Webdunia - Bharat's app for daily news and videos

Install App

ಸ್ಫೋಟಕ ಸತ್ಯ ಬಯಲು ಮಾಡಿದ ಸಚಿವರು!

Webdunia
ಶುಕ್ರವಾರ, 7 ಅಕ್ಟೋಬರ್ 2022 (12:17 IST)
ಬೆಂಗಳೂರು : ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ 108 ಅಂಬುಲೆನ್ಸ್ ಗಳು ಬಹುತೇಕ ಡಕೋಟಾ ಎಕ್ಸ್ಪ್ರೆಸ್, ಜೊತೆಗೆ ಅಂಬುಲೆನ್ಸ್ ಒಳಗಿರುವ ಸಲಕರಣೆಗಳು ಕೂಡ ಹಳೆಯದಂತೆ.
 
ಹೀಗಂತ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್  ಅವರೇ ಹೇಳಿದ್ದಾರೆ. ಹೌದು. 2008ರಲ್ಲಿ ಜಿವಿಕೆ ಸಂಸ್ಥೆ 108 ಅಂಬುಲೆನ್ಸ್ ಸೇವೆಯನ್ನು ನೀಡುತ್ತಿದ್ದು ಖುದ್ದು ಸರ್ಕಾರಕ್ಕೆ ಇವ್ರ ಸೇವೆ ತೃಪ್ತಿ ಇಲ್ವಂತೆ.

ಜೊತೆಗೆ ನಿರೀಕ್ಷಿತ ಮಟ್ಟದ ಸೇವೆಯನ್ನು ಕೊಡುತ್ತಿಲ್ಲ ಅಂತಾ ಆರೋಗ್ಯ ಸಚಿವರೇ ಖುದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಟೆಂಡರ್ ಮುಗಿದ ಬಳಿಕವೂ ಜಿವಿಕೆ ಕೋರ್ಟ್ ಮೊರೆ ಹೋಗಿದ್ರಿಂದ ಇವರ ಸೇವೆಯನ್ನು ಮುಂದುವರಿಸಬೇಕಾಯ್ತು ಎಂದದಿದ್ದಾರೆ.

ಜಿವಿಕೆಯ ವಿರುದ್ಧ ವೇತನ ನೀಡದ ಹಿನ್ನೆಲೆಯಲ್ಲಿ ಸಿಬ್ಬಂದಿ ಸಿಡಿದೆದ್ದಿದ್ರಿಂದ 108 ಸೇವೆ ವ್ಯತ್ಯಯವಾಗುವ ಆತಂಕ ಇತ್ತು. ಆದರೆ ಇಂದು ಇದರ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಭೆ ಕರೆದಿದೆ. ಹೀಗಾಗಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯೂ ಇದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments