Webdunia - Bharat's app for daily news and videos

Install App

ಮನೆಗೆ ಬಂದು ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯೆಗೆ ನೋಟಿಸ್ ಜಾರಿಮಾಡಿದ ಶಾಸಕ

Webdunia
ಶನಿವಾರ, 29 ಸೆಪ್ಟಂಬರ್ 2018 (12:33 IST)
ಮೈಸೂರು : ಮೈಸೂರಿನ ಪಿರಿಯಾಪಟ್ಟಣ ಶಾಸಕ ಕೆ. ಮಹದೇವ್  ಅವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯೆ ವೀಣಾಸಿಂಗ್ ಮನೆಗೆ ಬಂದು ಚಿಕಿತ್ಸೆ ನೀಡಲಿಲ್ಲವೆಂದು ಅಮಾನತು ನೋಟಿಸ್ ಕಳಿಸಿದ್ದಾರೆ.


ಶಾಸಕ ಕೆ. ಮಹದೇವ್ ಸೆ. 18 ರಂದು ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಚಿಕಿತ್ಸೆ ನೀಡಲು ಸರ್ಕಾರಿ ಅಸ್ಪತ್ರೆ ವೈದ್ಯೆ ವೀಣಾಸಿಂಗ್ ಅವರನ್ನು ಮನೆಗೆ ಕರೆದಿದ್ದಾರೆ. ಆಸ್ಪತ್ರೆಯಲ್ಲಿ ರೋಗಿಗಳು ಹೆಚ್ಚಾಗಿರುವ ಕಾರಣ ವೀಣಾಸಿಂಗ್ ಮನೆಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


ಇದರಿಂದ ಕೋಪಗೊಂಡ ಶಾಸಕ ಕೆ. ಮಹದೇವ್ ವೈದ್ಯೆ ಮೇಲೆ ವಿಧಾನಸೌಧದಲ್ಲಿ ಹಕ್ಕು ಬಾದ್ಯತಾ ದೂರು ಸಲ್ಲಿಸಿದ್ದು, ವೀಣಾಸಿಂಗ್ ಅವರನ್ನು ಸಸ್ಪೆಂಡ್ ಮಾಡಿಸಲು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments