Webdunia - Bharat's app for daily news and videos

Install App

ಸಾಕಷ್ಟು ಜಿಲ್ಲೆಗಳ ಫಲಾನುಭವಿಗಳಿಗೆ ತಲುಪಿಲ್ಲ ಅನ್ನ ಭಾಗ್ಯದ ಹಣ

Webdunia
ಶುಕ್ರವಾರ, 21 ಜುಲೈ 2023 (10:03 IST)
ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯದ ಹೆಚ್ಚುವರಿ 5 ಕೆಜಿಯ ಬದಲಾಗಿ 170 ರೂಪಾಯಿ ಹಣ ನೀಡುವ ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೂ ಹಣ ಸಿಕ್ಕಿಲ್ಲ.
 
ಕೇವಲ 19 ಜಿಲ್ಲೆಯ ಫಲಾನುಭವಿಗಳಿಗೆ ಮಾತ್ರ ಅನ್ನಭಾಗ್ಯದ ಹಣ ಜಮೆಯಾಗಿದೆ. ಉಳಿದ 12 ಜಿಲ್ಲೆಗಳಿಗೆ ಹಣ ತಲುಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಆಧಾರ್ ಕಾರ್ಡ್, ಅಕೌಂಟ್ ಲಿಂಕ್ ಆಗದೇ ಇರುವುದು ಒಂದು ಸಮಸ್ಯೆಯಾದರೆ ಮತ್ತೊಂದು ಕಡೆ ಒಂದು ಫೈಲ್ನಲ್ಲಿ 20 ಸಾವಿರ ಕುಟುಂಬಗಳಿಗೆ ಮಾತ್ರ ಹಣ ಹಾಕಲು ಸಾಧ್ಯವಾಗುತ್ತಿದೆ.

ಹಂತ ಹಂತವಾಗಿ ಹಣ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. 12 ಜಿಲ್ಲೆಗಳಿಗೆ ಹಣ ತಲುಪಲು 8 ರಿಂದ 12 ದಿನ ಬೇಕಾಗಬಹುದು ಎನ್ನುತ್ತಿದ್ದಾರೆ ಆಹಾರ ಇಲಾಖೆ ಅಧಿಕಾರಿಗಳು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments