Webdunia - Bharat's app for daily news and videos

Install App

ಸಾಕಷ್ಟು ಜಿಲ್ಲೆಗಳ ಫಲಾನುಭವಿಗಳಿಗೆ ತಲುಪಿಲ್ಲ ಅನ್ನ ಭಾಗ್ಯದ ಹಣ

Webdunia
ಶುಕ್ರವಾರ, 21 ಜುಲೈ 2023 (10:03 IST)
ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯದ ಹೆಚ್ಚುವರಿ 5 ಕೆಜಿಯ ಬದಲಾಗಿ 170 ರೂಪಾಯಿ ಹಣ ನೀಡುವ ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೂ ಹಣ ಸಿಕ್ಕಿಲ್ಲ.
 
ಕೇವಲ 19 ಜಿಲ್ಲೆಯ ಫಲಾನುಭವಿಗಳಿಗೆ ಮಾತ್ರ ಅನ್ನಭಾಗ್ಯದ ಹಣ ಜಮೆಯಾಗಿದೆ. ಉಳಿದ 12 ಜಿಲ್ಲೆಗಳಿಗೆ ಹಣ ತಲುಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಆಧಾರ್ ಕಾರ್ಡ್, ಅಕೌಂಟ್ ಲಿಂಕ್ ಆಗದೇ ಇರುವುದು ಒಂದು ಸಮಸ್ಯೆಯಾದರೆ ಮತ್ತೊಂದು ಕಡೆ ಒಂದು ಫೈಲ್ನಲ್ಲಿ 20 ಸಾವಿರ ಕುಟುಂಬಗಳಿಗೆ ಮಾತ್ರ ಹಣ ಹಾಕಲು ಸಾಧ್ಯವಾಗುತ್ತಿದೆ.

ಹಂತ ಹಂತವಾಗಿ ಹಣ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. 12 ಜಿಲ್ಲೆಗಳಿಗೆ ಹಣ ತಲುಪಲು 8 ರಿಂದ 12 ದಿನ ಬೇಕಾಗಬಹುದು ಎನ್ನುತ್ತಿದ್ದಾರೆ ಆಹಾರ ಇಲಾಖೆ ಅಧಿಕಾರಿಗಳು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments