Webdunia - Bharat's app for daily news and videos

Install App

ಮೈಸೂರು ಭಾಗದ ಜನರಿಗೆ ಸಿಹಿಸುದ್ದಿ

Webdunia
ಶುಕ್ರವಾರ, 5 ನವೆಂಬರ್ 2021 (16:00 IST)
ಗೋವಾ ಪ್ರವಾಸಕ್ಕೆ ತೆರಳಲು ಬಯಸುವ ಮೈಸೂರು ಕರ್ನಾಟಕ ಭಾಗದ ಜನರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿಸುದ್ದಿ ನೀಡಿದೆ.
ಇವತ್ತಿನಿಂದ ಮೈಸೂರು ಮತ್ತು ಗೋವಾ ರಾಜಧಾನಿ ಪಣಜಿ ನಡುವೆ ನೂತನ ವೇಗದೂತ ಬಸ್ ಸಂಚಾರ ಆರಂಭವಾಗಲಿದೆ. ಮೈಸೂರು ಮತ್ತು ಪಣಜಿವರೆಗೂ ಈ ವೇಗದೂತ ಬಸ್ ಯಾವ ಮಾರ್ಗದಲ್ಲಿ ಸಂಚರಿಸಲಿದೆ, ಎಷ್ಟು ಗಂಟೆಗೆ ಯಾವ ನಿಲ್ದಾಣವನ್ನು ತಲುಪಲಿದೆ, ಯಾವ ಸಮಯದಲ್ಲಿ ಯಾವ ನಿಲ್ದಾಣದಿಂದ ನಿರ್ಗಮಿಸಲಿದೆ ಎಂಬುದರ ಕುರಿತು ಒಂದು ವಿವರಣಾತ್ಮ ಮಾಹಿತಿಯನ್ನು ಕೆಎಸ್ಆರ್ಟಿಸಿ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಮೈಸೂರಿನಿಂದ- ನಾಗಮಂಗಲ - ಹುಳಿಯಾರ್ - ಹೊಸದುರ್ಗ - ಹೊಳಲ್ಕೆರೆ - ದಾವಣಗೆರೆ - ಹುಬ್ಬಳ್ಳಿ ಮಾರ್ಗವಾಗಿ ಪಣಜಿಗೆ ಈ ನೂತನ ವೇಗದೂತ ಸಾರಿಗೆ ಸಂಚರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments