Webdunia - Bharat's app for daily news and videos

Install App

ಮೈಸೂರು ಭಾಗದ ಜನರಿಗೆ ಸಿಹಿಸುದ್ದಿ

Webdunia
ಶುಕ್ರವಾರ, 5 ನವೆಂಬರ್ 2021 (16:00 IST)
ಗೋವಾ ಪ್ರವಾಸಕ್ಕೆ ತೆರಳಲು ಬಯಸುವ ಮೈಸೂರು ಕರ್ನಾಟಕ ಭಾಗದ ಜನರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿಸುದ್ದಿ ನೀಡಿದೆ.
ಇವತ್ತಿನಿಂದ ಮೈಸೂರು ಮತ್ತು ಗೋವಾ ರಾಜಧಾನಿ ಪಣಜಿ ನಡುವೆ ನೂತನ ವೇಗದೂತ ಬಸ್ ಸಂಚಾರ ಆರಂಭವಾಗಲಿದೆ. ಮೈಸೂರು ಮತ್ತು ಪಣಜಿವರೆಗೂ ಈ ವೇಗದೂತ ಬಸ್ ಯಾವ ಮಾರ್ಗದಲ್ಲಿ ಸಂಚರಿಸಲಿದೆ, ಎಷ್ಟು ಗಂಟೆಗೆ ಯಾವ ನಿಲ್ದಾಣವನ್ನು ತಲುಪಲಿದೆ, ಯಾವ ಸಮಯದಲ್ಲಿ ಯಾವ ನಿಲ್ದಾಣದಿಂದ ನಿರ್ಗಮಿಸಲಿದೆ ಎಂಬುದರ ಕುರಿತು ಒಂದು ವಿವರಣಾತ್ಮ ಮಾಹಿತಿಯನ್ನು ಕೆಎಸ್ಆರ್ಟಿಸಿ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಮೈಸೂರಿನಿಂದ- ನಾಗಮಂಗಲ - ಹುಳಿಯಾರ್ - ಹೊಸದುರ್ಗ - ಹೊಳಲ್ಕೆರೆ - ದಾವಣಗೆರೆ - ಹುಬ್ಬಳ್ಳಿ ಮಾರ್ಗವಾಗಿ ಪಣಜಿಗೆ ಈ ನೂತನ ವೇಗದೂತ ಸಾರಿಗೆ ಸಂಚರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments