Webdunia - Bharat's app for daily news and videos

Install App

ಕಾದಿದೆಯ ಗಂಡಾಂತರ..?

Webdunia
ಸೋಮವಾರ, 2 ಆಗಸ್ಟ್ 2021 (16:45 IST)
ಬೆಂಗಳೂರು(ಆ.02): ಕಳೆದೊಂದು ವಾರದಿಂದ ರಾಜ್ಯ ಸೇರಿದಂತೆ ಇಡೀ ದೇಶದಾದ್ಯಂತ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಸಾಕಷ್ಟು ಅನಾಹುತಗಳಾಗಿವೆ. ಕಳೆದ ತಿಂಗಳು ಉತ್ತರ ಭಾರತದಲ್ಲಿ ಸುರಿದ ಭಾರೀ ಮಳೆಗೆ ಜಲಪ್ರಳಯವೇ ಅಗಿತ್ತು.

ಹಿಮಾಲಯ ಪ್ರದೇಶ, ಮೇಘಾಲಯಗಳಲ್ಲಿ ಗುಡ್ಡ ಕುಸಿತ, ಮನೆ ಕುಸಿತವಾಗಿ ಕಣೆವೆ ರಾಜ್ಯಗಳು ತತ್ತರಿಸಿ ಹೋಗಿತ್ತು. ದಕ್ಷಿಣ ಭಾರತದಲ್ಲಿಯೂ ಆಗಿರುವ ಅನಾಹುತಗಳು ಕಡಿಮೆಯೇನಲ್ಲ. ಮಹಾರಾಷ್ಟದಲ್ಲಿ ಸುರಿದ ಭಾರೀ ಮಳೆಗೆ ಮುಂಬೈ ಮುಳುಗಿ ಹೋಗಿತ್ತು. ಗುಡ್ಡ ಕುಸಿತದಿಂದಾಗಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬರೀ ಮಳೆ ಮಾತ್ರವಲ್ಲ, ಹಿಮ ಕರಗಿ ಸಮುದ್ರ ಸೇರುತ್ತಿದೆ. ಇದರಿಂದಲೂ ಸಾಕಷ್ಟು ಅನಾಹುತಗಳಾಗುತ್ತಿದೆ. ಅಪಾಯದ ಕರೆಗಂಟೆ ಬಾರಿಸಿತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments