Webdunia - Bharat's app for daily news and videos

Install App

ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ!?

Webdunia
ಮಂಗಳವಾರ, 1 ಆಗಸ್ಟ್ 2023 (07:32 IST)
ಬೆಂಗಳೂರು : ಆಗಸ್ಟ್ ತಿಂಗಳು ಆರಂಭವಾಗುತ್ತಿದ್ದಂತೆ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಾಲಿನ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ. ತರಕಾರಿ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಕಂಗಾಲಾಗಿದ್ದಾರೆ.

ಟೊಮೆಟೋ – 150 ರೂ.
ಮೆಣಸಿನಕಾಯಿ – 50 ರೂ.
ಕ್ಯಾರೆಟ್ – 50 ರೂ.
ಶುಂಠಿ – 100 ರೂ.
ಹುರಳಿಕಾಳು – 125 ರೂ.
ಬದನೆಕಾಯಿ – 60 ರೂ.
ಹುಕೋಸು – 50 ರೂ.
ಸೌತೆಕಾಯಿ – 40 ರೂ.
ಡಬ್ಬಲ್ ಬೀನ್ಸ್ – 240 ರೂ.
ಬಟಾಣಿ – 198 ರೂ.
ನುಗ್ಗೇಕಾಯಿ – 65 ರೂ.
ನವಿಲಿಕೋಸು – 80 ರೂ.
ಅವರೇಬೇಳೆ – 250 ರೂ.
ಬೆಂಡೆಕಾಯಿ – 70 ರೂ.
ಬೆಳ್ಳುಳ್ಳಿ – 150 ರೂ.
ಸಬ್ಬಕ್ಕಿ/ನುಗ್ಗೆ ಸೊಪ್ಪು – 100 ರೂ.
ಕೊತ್ತಂಬರಿ ಸೊಪ್ಪು – 90 ರೂ.
ಕೆಂಪು ಎಲೆಕೋಸು – 100 ರೂ.
ಹೆಸರು ಮೊಳಕೆ ಕಾಳು – 100 ರೂ.
ಕರಿಬೇವು – 50 ರೂ.
ಸುವರ್ಣಗಡ್ಡೆ – 75 ರೂ.
ಹಾಗಲಕಾಯಿ – 60 ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments