Webdunia - Bharat's app for daily news and videos

Install App

ಗಗನಕ್ಕೇರಿದ ದಿನಸಿ ಬೆಲೆ!

Webdunia
ಸೋಮವಾರ, 4 ಏಪ್ರಿಲ್ 2022 (07:09 IST)
ಕೊಲಂಬೊ : ಹಣದುಬ್ಬರದಿಂದಾಗಿ ಶ್ರೀಲಂಕಾದಲ್ಲಿ ಸರಕುಗಳ ಬೆಲೆಗಳನ್ನು ಗಗನಕ್ಕೇರಿದೆ.

ಜನರು ಇಂಧನ, ಆಹಾರ ಮತ್ತು ಔಷಧಿಗಳನ್ನು ಖರೀದಿಸಲು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಶ್ರೀಲಂಕಾದಲ್ಲಿ ತರಕಾರಿಗಳ ಬೆಲೆಗಳು ದ್ವಿಗುಣಗೊಂಡಿವೆ. ಆದರೆ ಅಕ್ಕಿ ಮತ್ತು ಗೋಧಿಯಂತಹ ಪ್ರಮುಖ ಪದಾರ್ಥಗಳು ಕ್ರಮವಾಗಿ ಕೆಜಿಗೆ 220 ರೂ. ಮತ್ತು ಕೆಜಿಗೆ 190 ರೂ.ಗೆ ಮಾರಾಟವಾಗುತ್ತಿವೆ.

ಒಂದು ಕೆಜಿ ಸಕ್ಕರೆ ಬೆಲೆ 240 ರೂ. ಆಗಿದ್ದು  1 ಲೀಟರ್ ತೆಂಗಿನ ಎಣ್ಣೆ  850 ರೂ. ಆಗಿದೆ. ಒಂದು ಮೊಟ್ಟೆಯ ಬೆಲೆ 30 ಹಾಗೂ 1 ಕೆಜಿ ಹಾಲಿನ ಪುಡಿಯ ಪ್ಯಾಕ್ ಈಗ 1,900 ರೂ.ಗೆ ಮಾರಾಟವಾಗುತ್ತದೆ. 

ಫೆಬ್ರವರಿಯಲ್ಲಿಯೇ ಶ್ರೀಲಂಕಾದ ಚಿಲ್ಲರೆ ಹಣದುಬ್ಬರವು ಶೇಕಡಾ 17.5 ಕ್ಕೆ ತಲುಪಿದೆ ಮತ್ತು ಆಹಾರ ಹಣದುಬ್ಬರವು ಶೇಕಡಾ 25 ಕ್ಕಿಂತ ಹೆಚ್ಚಿದೆ. ಇದು ಆಹಾರ ಮತ್ತು ಧಾನ್ಯಗಳ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸಿದೆ. ಔಷಧಿಗಳು ಮತ್ತು ಹಾಲಿನ ಪುಡಿಯ ದೊಡ್ಡ ಕೊರತೆಯೂ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments