Webdunia - Bharat's app for daily news and videos

Install App

ಆ್ಯಪ್ನಲ್ಲಿರುವ ಸಮಸ್ಯೆ ಕಂಡುಹಿಡಿದವರಿಗೆ ಸಿಗುತ್ತೆ 3 ಲಕ್ಷ ರೂ. ಬಹುಮಾನ!

ಜೊಮ್ಯಾಟೊ ಸೆಕ್ಯುರಿಟಿ ಇಂಜಿನಿಯರ್ ಯಶ್ ಸೋಧಾ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

Webdunia
ಶನಿವಾರ, 10 ಜುಲೈ 2021 (09:39 IST)
Zomato Bug Bounty: ಜೊಮ್ಯಾಟೊ ಆ್ಯಪ್ ಅಥವಾ ವೆಬ್ಸೈಟ್ನಲ್ಲಿ ಬಗ್ ಅಥವಾ ಸಮಸ್ಯೆ ಕಂಡು ಬಂದರೆ ಅದನ್ನು ತಿಳಿಸುವ ಮೂಲಕ ಬಹುಮಾನವನ್ನು ಗೆಲ್ಲುವ ಅವಕಾಶವನ್ನು ಕಂಪನಿ ನೀಡಿದೆ. ಒಬ್ಬ ವ್ಯಕ್ತಿ ಸುಮಾರು 3 ಲಕ್ಷದವರೆಗೆ ಈ ಬಹುಮಾನವನ್ನು ಸ್ವೀಕರಿಸಬಹುದಾಗಿ ತಿಳಿಸಿದೆ.



ಆಹಾರ ವಿತರಿಸುವ ಜೊಮ್ಯಾಟೊ ತನ್ನ ಗ್ರಾಹಕರಿಗೆ ನಿರ್ದಿಷ್ಟ ಸಮಯದಲ್ಲಿ ಆಹಾರವನ್ನು ತಲುಪಿಸುವ ಕೆಲಸವನ್ನು ಮಾಡುತ್ತಾ ಬಂದಿದೆ. ಬೆಂಗಳೂರಿನಂತಹ ದೊಡ್ಡ ನಗರ ಪ್ರದೇಶಗಳಲ್ಲಿ ವೇಗವಾಗಿ ಆಹಾರವನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಜನಪ್ರಿಯತೆ ಗಳಿಸಿದೆ. ಇದೀಗ ಗ್ರಾಹಕರ ಸುರಕ್ಷತೆಯನ್ನು ಮನಗಂಡು ಜುಲೈ 8ರಂದು ಜೊಮ್ಯಾಟೊ ಬಗ್ ಬೌಂಟಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅದರ ಮೂಲಕ ಜೊಮ್ಯಾಟೊ ಆ್ಯಪ್ ಅಥವಾ ವೆಬ್ಸೈಟ್ನಲ್ಲಿ ದುರ್ಬಲತೆ ಕಂಡರೆ ಅದನ್ನು ತಿಳಿಸಬಹುದಾಗಿದೆ ಎಂದು ಹೇಳಿದೆ.
ಜೊಮ್ಯಾಟೊ ಆ್ಯಪ್ ಅಥವಾ ವೆಬ್ಸೈಟ್ನಲ್ಲಿ ಬಗ್ ಅಥವಾ ಸಮಸ್ಯೆ ಕಂಡು ಬಂದರೆ ಅದನ್ನು ತಿಳಿಸುವ ಮೂಲಕ ಬಹುಮಾನವನ್ನು ಗೆಲ್ಲುವ ಅವಕಾಶವನ್ನು ಕಂಪನಿ ನೀಡಿದೆ. ಒಬ್ಬ ವ್ಯಕ್ತಿ ಸುಮಾರು 3 ಲಕ್ಷದವರೆಗೆ ಈ ಬಹುಮಾನವನ್ನು ಸ್ವೀಕರಿಸಬಹುದಾಗಿ ತಿಳಿಸಿದೆ.
ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಜೊಮ್ಯಾಟೊ ಬಗ್ ಬೌಂಟಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಮೂಲಕ ಮತ್ತಷ್ಟು ಅಭಿವೃದ್ಧಿ ಪಡಿಸಿ, ಹ್ಯಾಕರ್ಗಳ ತೊಂದರೆಯನ್ನು ತಪ್ಪಿಸುವ ಉದ್ದೇಶ ಹೊಂದಿದೆ. ಇದುವರೆಗೆ ನಮ್ಮ ಕಾರ್ಯಕ್ರಮಕ್ಕೆ ನೀವು ನೀಡಿದ ಕೊಡುಗೆಗೆ ಧನ್ಯವಾದಗಳು. ನಿಮ್ಮ ವರದಿಗಾಗಿ ನಾವು ಎದುರು ನೋಡುತ್ತಿದ್ದೇವೆ ಎಂದು ಜೊಮ್ಯಾಟೊ ತಿಳಿಸಿದೆ
ಜೊಮ್ಯಾಟೊ ಸೆಕ್ಯುರಿಟಿ ಇಂಜಿನಿಯರ್ ಯಶ್ ಸೋಧಾ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments