Webdunia - Bharat's app for daily news and videos

Install App

ಪ್ರತಿಭಟನೆ ಮುಂದುವರಿಯಲಿದೆ!

Webdunia
ಬುಧವಾರ, 8 ಡಿಸೆಂಬರ್ 2021 (17:55 IST)
ನವದೆಹಲಿ : ರೈತರ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳ ಈಡೇರಿಕೆ ಸಂಬಂಧ ಕೇಂದ್ರ ಸರ್ಕಾರ ನೀಡಿರುವ ಪರಿಷ್ಕೃತ ಪ್ರಸ್ತಾವನೆಯನ್ನು ರೈತ ಸಂಘಟನೆ ಒಪ್ಪಿದೆ.
ಕೇಂದ್ರದಿಂದ ಲಿಖಿತ ಪತ್ರ ಬಂದ ನಂತರ ನಾಳೆ ಮತ್ತೊಂದು ಸಭೆ ನಡೆಸಲಾಗುವುದು. ಪ್ರತಿಭಟನೆ ಮುಂದುವರಿಯಲಿದೆ ಎಂದು ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಾಮ್ ಸಿಂಗ್ ಛಾರುಣಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರಕರಣಗಳನ್ನು ತೆಗೆದುಕೊಳ್ಳದೆಯೇ ಇರಬಹುದೆಂಬ ಅನುಮಾನ ಇದೆ. ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ದಿನಾಂಕವನ್ನು ನಿಗದಿಪಡಿಸಲಿ ಎಂದು ಪಟ್ಟು ಹಿಡಿದಿದ್ದಾರೆ. 
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನಾನಿರತ ರೈತರ ಮೇಲೆ ದಾಖಲಾಗಿರುವ ಅಪರಾಧ ಪ್ರಕರಣಗಳನ್ನು ವಜಾಗೊಳಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಲಿಖಿತ ಭರವಸೆ ನೀಡಲಾಗುವುದೆಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿದ್ದವು.
ಕೇಂದ್ರ ಸರ್ಕಾರವು ಕಳುಹಿಸಿರುವ ಪರಿಷ್ಕೃತ ಪ್ರಸ್ತಾವನೆ ಬಗ್ಗೆ ಚರ್ಚಿಸಲು ಐವರು ಸದಸ್ಯರ ರೈತ ಮುಖಂಡರ ತಂಡವು ದೆಹಲಿಯಲ್ಲಿ ಇಂದು ಸಭೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments