Webdunia - Bharat's app for daily news and videos

Install App

ಉಕ್ರೇನ್‍ನ ಉಸಿರಾಟದ ಬಿಕ್ಕಟ್ಟು! ಏನಿದು?

Webdunia
ಮಂಗಳವಾರ, 1 ಮಾರ್ಚ್ 2022 (13:19 IST)
ಕೊರೊನಾ ರೋಗಿಗಳನ್ನು ಹೊರತುಪಡಿಸಿ ಉಕ್ರೇನ್ನಲ್ಲಿ ನವಜಾತ ಶಿಶುಗಳು, ಗರ್ಭಿಣಿಯರು ಮತ್ತು ವೃದ್ಧರಿಗೂ ಕಾಲಕಾಲಕ್ಕೆ ಆಮ್ಲಜನಕದ ಅಗತ್ಯವಿರಬಹುದು ಅಂತ ಡಬ್ಲ್ಯುಹೆಚ್ಒ ಉಲ್ಲೇಖಿಸಿದೆ.

ಯುದ್ಧದ ಭರಾಟೆಯಲ್ಲಿ ಜನರ ಮನಸ್ಥಿತಿಯ ಮೇಲೂ ಪರಿಣಾಮ ಬೀರಿ ಪರಿಸ್ಥಿತಿ ಚಿಂತಾಜನಕವಾಗಿದೆ.   ಇಂತಹ ವಿಷಮ ಪರಿಸ್ಥಿತಿಯಿಂದಾಗಿ ಅಲ್ಲಿನ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ.

ಆಕ್ಸಿಜನ್ ಜನರೇಟರ್ ಪ್ಲಾಂಟ್ನಿಂದ ಆಸ್ಪತ್ರೆಗೆ ಆಮ್ಲಜನಕ ಸಾಗಿಸುವಲ್ಲಿಯೂ ಲಾರಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿವೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments