Webdunia - Bharat's app for daily news and videos

Install App

ನದಿಗಳ ಮರಳನ್ನು ಮಾರುವಂತಿಲ್ಲ : ಎನ್‌ಜಿಟಿ

Webdunia
ಶನಿವಾರ, 21 ಮೇ 2022 (11:15 IST)
ಚೆನ್ನೈ : ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಗೆ ಬರುವ ನದಿಗಳಲ್ಲಿ ತೆಗೆದ ಮರಳನ್ನು ಮಾರುವಂತಿಲ್ಲ.

ಬದಲಿಗೆ ಕೆಳಮಟ್ಟದ ನದಿ ತಟಗಳನ್ನು ಸಮತೋಲನ ಮಾಡಲು, ತೀರ ಪ್ರದೇಶದಲ್ಲಿ ಮರಳು ಪೋಷಣೆಗೆ, ನದಿ ತಡೆಗೋಡೆಗಳ ಬಲವರ್ಧನೆಗೆ ಅಷ್ಟೇ ಈ ಮರಳನ್ನು ಬಳಸಬಹುದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಚೆನ್ನೈ ಪೀಠ ಮಹತ್ವದ ಆದೇಶ ನೀಡಿದೆ.

ಈ ಆದೇಶ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅನ್ವಯ ಆಗಲಿದೆ. 2017ರಲ್ಲಿ ಬ್ರಹ್ಮಾವರದ ಉದಯ್ ಸುವರ್ಣ ಮತ್ತು ಉಡುಪಿಯ ದಿನೇಶ್ ಕುಂದರ್ ದಾಖಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಎನ್ಜಿಟಿ, ಶುಲ್ಕ ಸಂಗ್ರಹಿಸಿ ನದಿಯಲ್ಲಿ ಮರಳುಗಾರಿಕೆ ಮಾಡುವ ಪದ್ದತಿಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸೂಚಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments