Webdunia - Bharat's app for daily news and videos

Install App

ಮಾಂಸ ನಿಷೇಧ ಜನರ ಮೂಲಭೂತ ಹಕ್ಕಿನ ವಿಷಯ: ಹೈಕೋರ್ಟ್!

Webdunia
ಭಾನುವಾರ, 25 ಜುಲೈ 2021 (16:58 IST)
ನೈನಿತಾಲ್(ಜು.25): ದೇಶದಲ್ಲಿ ಶೇ.70ರಷ್ಟುಜನಸಂಖ್ಯೆ ಮಾಂಸಾಹಾರ ಸೇವನೆ ಮಾಡುವುದರಿಂದ, ಮಾಂಸ ಮಾರಾಟ ನಿಷೇಧವು ಜನರ ಮೂಲಭೂತ ಹಕ್ಕುಗಳ ಕುರಿತಾದ ಕಳವಳಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ಉತ್ತರಾಖಂಡ ಹೈಕೋಟ್ ಅಭಿಪ್ರಾಯಪಟ್ಟಿದೆ.

* ಹರಿದ್ವಾರದಲ್ಲಿ ಖಸಾಯಿಖಾನೆಗಳನ್ನು ನಿಷೆಧಿಸಬೇಕು ಎಂದು ಸಲ್ಲಿಸಲಾದ ಎರಡು ಅರ್ಜಿಗಳ ವಿಚಾರಣೆ
* ದೇಶದಲ್ಲಿ ಶೇ.70ರಷ್ಟು ಜನಸಂಖ್ಯೆ ಮಾಂಸಾಹಾರ ಸೇವನೆ
 * ಮಾಂಸ ಮಾರಾಟ ನಿಷೇಧವು ಜನರ ಮೂಲಭೂತ ಹಕ್ಕುಗಳ ಕುರಿತಾದ ಕಳವಳಕ್ಕೆ ಸಂಬಂಧಿಸಿದ ವಿಷಯ
ಹರಿದ್ವಾರದಲ್ಲಿ ಖಸಾಯಿಖಾನೆಗಳನ್ನು ನಿಷೆಧಿಸಬೇಕು ಎಂದು ಸಲ್ಲಿಸಲಾದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಉತ್ತರಾಖಂಡ ಹೈಕೋರ್ಟ್, ‘ಮಾಂಸ ಮಾರಾಟ ನಿಷೇಧ ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರಿಗೆ ಸಂಬಂಧಿತ ವಿಷಯ ಅಲ್ಲ. ಇಲ್ಲಿ ವಿಷಯ ಬಹಳ ಸರಳ. ಭಾರತೀಯ ನಾಗರಿಕರ ಮೂಲಭೂತ ಹಕ್ಕಿಗೆ ಸಂಬಂಧಿಸಿದ್ದಾಗಿದೆ’ ಎಂದು ತಿಳಿಸಿದೆ.
ಇದೇ ವೇಳೆ ಭಾರತೀಯರ ಆಹಾರ ಪದ್ಧತಿಗೆ ಸಂಬಂಧಿಸಿದಂತೆ 2018 ಮತ್ತು 2019ರಲ್ಲಿ ಪ್ರಕಟವಾದ ಸಮೀಕ್ಷೆಗಳನ್ನು ಉಲ್ಲೇಖಿಸಿದ ಹೈಕೋರ್ಟ್, ದತ್ತಾಂಶಗಳ ಪ್ರಕಾರ ಉತ್ತರಾಖಂಡದಲ್ಲಿ ಒಟ್ಟು ಜನಸಂಖ್ಯೆಯ ಪೈಕಿ ಶೇ.72ರಷ್ಟು ಜನರು ಮಾಂಸಾಹಾರಿಗಳಾಗಿದ್ದಾರೆ. ಭಾರತದಲ್ಲಿ ಶೇ.70ರಷ್ಟುಮಂದಿ ಮಾಂಸ ಸೇವನೆ ಮಾಡುತ್ತಾರೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments