Webdunia - Bharat's app for daily news and videos

Install App

ಆರೋಗ್ಯದ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ!

Webdunia
ಶುಕ್ರವಾರ, 13 ಜನವರಿ 2023 (15:22 IST)
ಬೆಂಗಳೂರು : `ಬೆಳಗ್ಗೆ ಎದ್ದರೆ ಸಾಕು ಹೊರಗೆ ಕಾಲಿಡೋಕೆ ಆಗಲ್ಲ, ಚಳಿಯಪ್ಪಾ ಚಳಿ’ ಇದು ಸದ್ಯ ಬೆಂಗಳೂರಿನ ಪರಸ್ಥಿತಿ. ಹಾಗಾಗಿ ಚಳಿ ಇನ್ನೂ ಎಷ್ಟು ದಿನ ಇರುತ್ತೆ? ಇದ್ರಿಂದ ಜನರ ಆರೋಗ್ಯದಲ್ಲಾದ ಏರುಪೇರುಗಳೇನು? ಅನ್ನೋ ಚಿಂತೆ ಜನರಲ್ಲಿ ಮನೆ ಮಾಡಿದ್ದು, ಹವಾಮಾನ ಇಲಾಖೆ ಆರೋಗ್ಯ ಸಲಹೆ ನೀಡಿದೆ.

ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಚಳಿಯಿದೆ. ಬೆಂಗಳೂರಿಗೂ ಸಹ ಕೊರವ ಚಳಿಯ ಎಫೆಕ್ಟ್ ತಟ್ಟಿದ್ದು, ಸಿಲಿಕಾನ್ ಸಿಟಿ ಜನ ಥಂಡಾ ಹೊಡೆದಿದ್ದಾರೆ. ಈ ಚಳಿ ಕಾಟ ಈ ತಿಂಗಳ ಕೊನೆಯವರೆಗೂ ಇರಲಿದೆ ಅಂತಾ ಹವಾಮಾನ ಇಲಾಖೆ ಹೇಳಿದೆ. ಆದ್ರೆ ಸಂಕ್ರಾಂತಿವರೆಗೆ ಹೆಚ್ಚು ಶೀತ, ಚಳಿಗಾಳಿ ಇರಲಿದೆ. ಮುಂದಿನ ವಾರದಲ್ಲಿ ಕಡಿಮೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ. 

ಕಳೆದ ಕೆಲ ದಿನಗಳಿಂದ ಹೆಚ್ಚಾಗಿದ್ದು, ಬಹುತೇಕ ಕಡೆ ಕನಿಷ್ಠ ಉಷ್ಣಾಂಶ ಕೂಡ ಗಮನಾರ್ಹವಾಗಿ ಇಳಿಕೆ ಕಂಡಿದೆ. ನಿನ್ನೆ ಅತೀ ಕಡಿಮೆ ಕನಿಷ್ಠ ಉಷ್ಣಾಂಶ ಬಾಗಲಕೋಟೆಯಲ್ಲಿ 8.4 ದಾಖಲಾಗಿದೆ. ಇಂದು ಬೀದರ್, ವಿಜಯಪುರ, ಬಾಗಲಕೋಟೆ, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ಘೋಷಣೆ ಮಾಡಲಾಗಿದೆ. 

ಆದ್ದರಿಂದ ತಲೆ, ಕೈ, ಕಾಲಿಗೆ ಸಾಕ್ಸ್ ಹಾಕಬೇಕು, ಕಿವಿಗೆ ಹತ್ತಿ ಇಟ್ಟುಕೊಳ್ಳಬೇಕು, ಸೂರ್ಯನ ಬೆಳಕಿಗೆ ಮೈ ಒಡ್ಡಿ ನಿಲ್ಲಬೇಕು ಎಂದು ಹವಾಮಾನ ತಜ್ಞ ಪ್ರಸಾದ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments