Webdunia - Bharat's app for daily news and videos

Install App

ಮೊಬೈಲ್ ಗೇಮ್ ನಿಂದ ಪ್ರಾಣವನ್ನೇ ಕಳೆದುಕೊಂಡ ಯುವಕ

Webdunia
ಸೋಮವಾರ, 15 ಅಕ್ಟೋಬರ್ 2018 (07:12 IST)
ಉಡುಪಿ : ಮೊಬೈಲ್ ನಲ್ಲಿದ್ದ ಗೇಮ್ ಆಡುವ ಹುಚ್ಚಿಗೆ ಯುವಕನೊಬ್ಬ ತನ್ನ ಜೀವವನ್ನೇ ಕಳೆಳದುಕೊಂಡ ಘಟನೆ ಉಡುಪಿಯ ಬಸ್ರೂರಿನಲ್ಲಿ ನಡೆದಿದೆ.


ಭಾಸ್ಕರ ಪೂಜಾರಿ (21) ಎಂಬಾತ ಸಾವಪ್ಪಿದ ಯುವಕ. ಈತನಿಗೆ ಮೊಬೈಲ್ ನಲ್ಲಿ ಗೇಮ್ ಆಡುವುದೆಂದರೆ ತುಂಬಾ ಇಷ್ಟವಂತೆ. ಆದಕಾರಣ ಆತ ಬಾವಿಕಟ್ಟೆಯ ಮೇಲೆ ಕುಳಿತು ಗೇಮ್ ಆಡುತ್ತಿದ್ದಾಗ ಆಯ ತಪ್ಪಿ ಬಾವಿಗೆ ಬಿದ್ದಿದ್ದಾನೆ. ಯಾರು ನೋಡದ ಕಾರಣ ಆತ ಅಲ್ಲೇ ಸಾವನಪ್ಪಿದ್ದಾನೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಸ್ಕರ ಪೂಜಾರಿಯ ಸಹೋದರ ರಾಘವೇಂದ್ರ ಪೂಜಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments