Webdunia - Bharat's app for daily news and videos

Install App

ಮಂಚಕ್ಕೆ ಕರೆದ ಬ್ಯಾಂಕ್ ಮ್ಯಾನೇಜರ್ ಗೆ ಚಪ್ಪಲಿಯಲ್ಲಿ ಹೊಡೆದ ಯುವತಿ

Webdunia
ಮಂಗಳವಾರ, 16 ಅಕ್ಟೋಬರ್ 2018 (07:10 IST)
ದಾವಣಗೆರೆ : ಇತ್ತೀಚೆನ ದಿನಗಳಲ್ಲಿ ಹೆಣ್ನುಮಕ್ಕಳ ಕಷ್ಟಕ್ಕೆ ಸಹಕರಿಸುವ ಬದಲು ಅದನ್ನೇ ದಾಳವಾಗಿಟ್ಟುಕೊಂಡು ಮಂಚ್ಚಕ್ಕೆ ಕರೆಯುವ ಕಾಮುಕರೇ ಹೆಚ್ಚಾಗಿದ್ದಾರೆ . ಇದೇರೀತಿಯ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ.


ಯುವತಿಯೊಬ್ಬಳು ಬ್ಯೂಟಿ ಪಾರ್ಲರ್ ತೆರೆಯಲು ಡಿಎಚ್‍ಎಫ್‍ಎಲ್ ಬ್ಯಾಂಕಿನ ಮ್ಯಾನೇಜರ್ ದೇವಯ್ಯ ನಲ್ಲಿ 2 ಲಕ್ಷ ರೂಪಾಯಿ ಬ್ಯಾಂಕ್ ಲೋನ್ ನೀಡುವಂತೆ ಕೇಳಿದಾಗ ಆತ ಲೋನ್ ವಿಚಾರ ಮಾತನಾಡುವುದಾಗಿ  ಮನೆಗೆ ಕರೆದು ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.


ಆದರೆ ಈ ಆಮಿಷಗಳಿಗೆ ಬಲಿಯಾಗದ ಯುವತಿ ಕೋಪಗೊಂಡು ಕೈಗೆ ಸಿಕ್ಕಿದ ಬೆತ್ತದಿಂದ ಮ್ಯಾನೇಜರ್ ನನ್ನು ಹಿಗ್ಗಾಮಗ್ಗಾ ಥಳಿಸಿದ್ದಾಳೆ. ಅಷ್ಟೇ ಅಲ್ಲದೇ ಮನೆಯಿಂದ ಹೊರಗೆಳೆದುಕೊಂಡು ಬಂದು ಚಪ್ಪಲಿಯಲ್ಲಿ ಹೊಡೆದಿದ್ದಾಳೆ. ಆಗ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬ್ಯಾಂಕ್ ಮ್ಯಾನೇಜರ್ ನನ್ನು ವಶಕ್ಕೆ ಪಡೆದು, ಆತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್ ಮ್ಯಾನ್ ಚಿನಯ್ಯ ಸಿಕ್ಕಿಬಿದ್ದಿದ್ದು ಹೇಗೆ, ಪ್ರಣಬ್ ಮೊಹಂತಿ ಎದುರು ಏನಾಗಿತ್ತು ನೋಡಿ

ಧರ್ಮಸ್ಥಳ ಬುರುಡೆ ರಹಸ್ಯ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

ಮುಂದಿನ ಸುದ್ದಿ
Show comments