Webdunia - Bharat's app for daily news and videos

Install App

ಆಂಧ್ರ ಪ್ರದೇಶ ಸರ್ಕಾರದಿಂದ ನಿರೋದ್ಯೋಗಿ ಯುವಕರಿಗೊಂದು ಸಿಹಿಸುದ್ದಿ

Webdunia
ಶುಕ್ರವಾರ, 1 ಜೂನ್ 2018 (13:58 IST)
ಆಂಧ್ರಪ್ರದೇಶ : ಆಂಧ್ರ ಪ್ರದೇಶ ಸರ್ಕಾರ  ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಈ ಮೂಲಕ  ನಿರೋದ್ಯೋಗ ಯುವಕರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.


ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರ ನಿರೋದ್ಯೋಗಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರತಿ ತಿಂಗಳು ಮಾಸಾಶನ ನೀಡಲು ನಿರ್ಧರಿಸಿದೆ.

ಈ ಬಗ್ಗೆ ತಿಳಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಲೋಕೇಶ್ ಅವರು,’ ಆಂಧ್ರ ಸರ್ಕಾರವು 35 ವರ್ಷದೊಳಗಿನ ಪ್ರತಿ ಪದವೀಧರ ನಿರೋದ್ಯಗ ಯುವಕರಿಗೆ ಒಂದು ಸಾವಿರ ರೂ. ಮಾಸಾಶನ ನೀಡಲು ತೀರ್ಮಾನಿಸಿದೆ. ಇದು ಸುಮಾರು 10 ಲಕ್ಷ ನಿರೋದ್ಯೋಗ ಯುವಕರಿಗೆ ಅನುಕೂಲವಾಗಲಿದೆ. ಈ ಯೋಜನೆ ಲಾಭ ಪಡೆಯಲು ಯಾವುದೇ ಕಟ್ಟುಪಾಡುಗಳಿಲ್ಲ. ಒಂದು ಕುಟುಂಬದಲ್ಲಿ ಇಬ್ಬರು ಪದವೀಧರ ನಿರೋದ್ಯೋಗಿದ್ದರೆ ಇಬ್ಬರೂ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments