Webdunia - Bharat's app for daily news and videos

Install App

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಂಭವ !

Webdunia
ಸೋಮವಾರ, 1 ಆಗಸ್ಟ್ 2022 (07:36 IST)
ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನ ರಾಜ್ಯದ ದಕ್ಷಿಣ, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಂಭವ ಇದೆ.

ಕರಾವಳಿ ಭಾಗದಲ್ಲಿ ನಾಳೆ ಯೆಲ್ಲೋ ಅಲರ್ಟ್, 3 ಹಾಗೂ 4ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್, ಕಲಬುರಗಿ, ವಿಜಯಪುರದಲ್ಲಿ ನಾಳೆ, ನಾಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments