Webdunia - Bharat's app for daily news and videos

Install App

ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

Webdunia
ಮಂಗಳವಾರ, 27 ಮಾರ್ಚ್ 2018 (17:53 IST)
ರಾಜ್ಯದ ಜನತೆ ಈಗಾಗಲೇ ತೀರ್ಮಾನ‌ ಮಾಡಿದ್ದಾರೆ ಕಾಂಗ್ರೆಸ್ ಅನ್ನು ಮುಗಿಸೋಕೆ. ಬಿಜೆಪಿ ಯನ್ನು ಅಧಿಕಾರಕ್ಕೆ ಬರದಂತೆ ಮಾಡಲು ನಮಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಕಂಡರೆ ಸಿದ್ದರಾಮಯ್ಯರಿಗೆ ಭಯ ಶುರುವಾಗಿದೆ.ಅದಕ್ಕಾಗಿ ಜೆಡಿಎಸ್‌ ಬಗ್ಗೆ ಈ ರೀತಿ ಮಾತನಾಡುತ್ತಿದ್ದಾರೆ. ಸಿ ಫೋರ್ ಸಮೀಕ್ಷೆ ಮಾಡಿವದರು ಸಿಎಂ ಕಾಂಪೌಂಡ್ ನಲ್ಲೆ ಇರುವವರು.ಸಿಎಂ ಜೆಡಿಎಸ್ ಪಕ್ಷ  28 ಸ್ಥಾನ ಬರುತ್ತೇ ಅಂತಾರೆ. ನಾನು ಹೇಳ್ತೇನೆ ಕೇಳಿ ಕಾಂಗ್ರೆಸ್ 28 ಬರುತ್ತದೆ ಜೆಡಿಎಸ್ 128 ಬರುತ್ತೇ ಎಂದು ಸಿಎಂ ‌ವಿರುದ್ಧ ಕಿಡಿಕಾರಿದರು.
 
ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆ.
 
ಮಾಹಿತಿ ತಿಳಿದು ನೆನ್ನೆ ರಾತ್ರಿಯೇ ಸಿಎಂ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ.ನೀವು ಸಹಿ ಹಾಕಿದ ಕೆಲವೆ ಕ್ಷಣದಲ್ಲಿ ನಮಗೆ ಮಾಹಿತಿ ಬರುತ್ತದೆ.
 
ಚುನಾವಣೆ ಘೋಷಣೆ ಸಂದರ್ಭದಲ್ಲಿ ಸಿಎಂ ಮಾತು ಕೇಳಿದ್ರೆ  ಅಧಿಕಾರಿಗಳೆ ನೀವು ಜೈಲಿಗೆ ಹೋಗಬೇಕಾಗುತ್ತದೆ. ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಎಚ್‌ಡಿಕೆ, ರಾತ್ರೋರಾತ್ರಿ ಕಡತಗಳಿಗೆ ಸಿಎಂ ಯಾಕೆ ಸಹಿ ಹಾಕುತ್ತಿದ್ದಾರೆ.ಇದು ಭ್ರಷ್ಟಾಚಾರದ ಮುಖವಾಡವನ್ನು ಬಯಲು ಮಾಡಿದೆ ಎಂದು ಆರೋಪಿಸಿದರು
 
ಮೆ.12 ರಂದು ಚುನಾವಣೆ.
 
ನಂಜನಗೂಡು ನಂಜುಡೇಶ್ವರ ಆಶೀರ್ವಾದ ನನ್ನ ಮೇಲೆ ಇದೆ. ಕಾಂಗ್ರೆಸ್, ಬಿಜೆಪಿಗಿಂತ ಹತ್ತು ಹೆಜ್ಜೆ ಮುಂದೆ ಇದ್ದೇನೆ. ಬಾಕಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಒಂದು ವಾರದಲ್ಲಿ ಬಿಡುಗಡೆ ಮಾಡುತ್ತೇನೆ. ಚುನಾವಣೆಯಲ್ಲಿ ಜನರ ನಾಡಿ‌ಮೀಡಿತ ಅರಿತ್ತಿದ್ದೇನೆ.ಈ ಬಾರಿ ಜೆಡಿಎಸ್ ಅಧಿಕಾರಕ್ಕೆ  ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments