Webdunia - Bharat's app for daily news and videos

Install App

ಈ ಚುನಾವಣೆ ಲೋಕಾಸಭಾ ಚುನಾವಣೆಗೆ ದಿಕ್ಸೂಚಿ

Webdunia
ಶನಿವಾರ, 13 ಮೇ 2023 (13:59 IST)
ಮೈಸೂರು : ಈ ಚುನಾವಣೆ ಲೋಕಾಸಭಾ ಚುನಾವಣೆಗೆ ದಿಕ್ಸೂಚಿ. ಎಲ್ಲಾ ಪ್ರಚಾರ ಸಭೆಗಳಲ್ಲೂ ಹೇಳಿದ್ದೇನೆ.
 
ಸುಮಾರು 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಕಾಂಗ್ರೆಸ್ ಪಾರ್ಟಿ ತನ್ನ ಶಕ್ತಿ ಮೇಲೆ ಸರ್ಕಾರ ಮಾಡುತ್ತದೆ. ಜನರು ಬದಲಾವಣೆ ಬಯಸಿದ್ದಾರೆ. 40 ಪರ್ಸೆಂಟ್ ಭ್ರಷ್ಟಾಚಾರ, ಬಿಜೆಪಿ ಸರ್ಕಾರದ ವಿರುದ್ದ ಕೆಂಪಣ್ಣ ಧ್ವನಿ ಎತ್ತಿದ್ದರು.

ರಾಜ್ಯದ ಜನ ಬೇಸತ್ತು, ಬಿಜೆಪಿ ತೊಲಗಲಿ ಎಂದು ಪಾಠ ಕಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಎಲ್ಲರಿಗೂ ಗೊತ್ತಿದ್ದರೂ. ಸುಳ್ಳು ಹೇಳುತ್ತಿದ್ದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments