ಜನಸೇನಾ ಪಕ್ಷದ ನಾಯಕರಾದ ನಟ ಪವನ್ ಕಲ್ಯಾಣ್ ಮನಸ್ಸು ಜನರ ಕಷ್ಟಕ್ಕೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ

Webdunia
ಶುಕ್ರವಾರ, 25 ಮೇ 2018 (06:57 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಯೊಬ್ಬಳ ಚಿಕಿತ್ಸೆಗಾಗಿ ಸಹಾಯ ಹಸ್ತ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಟ ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ನಾಯಕ ರಾಗಿ ಸಿನಿಮಾರಂಗದಿಂದ ರಾಜಕೀಯಕ್ಕೆ ಧುಮುಕಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದರು. ಈ ನಡುವೆ ಇದೀಗ ಅವರು ಶನಿವಾರ ವಿಜಯವಾಡದಲ್ಲಿ 'ಸ್ನಾಯುಕ್ಷಯ’ ಖಾಯಿಲೆಯಿಂದ ಬಳಲುತ್ತಿರುವ ಆರು ವರ್ಷದ ಬಾಲಕಿ ರೇವತಿ ಹಾಗೂ ಅವರ ಕುಟುಂಬವನ್ನು ತಮ್ಮ ಭೇಟಿಗಾಗಿ ತಮ್ಮ ಕಚೇರಿಗೆ ಆಹ್ವಾನಿಸಿ ಆಕೆಯ ಆರೋಗ್ಯದ ಕುರಿತು ವಿಚಾರಿಸಿದ್ದಲ್ಲದೇ ಅವಳ ಕಾಯಿಲೆಯ ಚಿಕಿತ್ಸೆಗೆ ಹಾಗೂ ಶಿಕ್ಷಣದ ವೆಚ್ಚವನ್ನು ತಾವೇ ಭರಿಸುವುದಾಗಿ ಅಭಯ ಹಸ್ತ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇದೀಗ ಬಾಲಕಿಯು ಮೈಸೂರು ವೈಧ್ಯಕೀಯ ವಿಜ್ಞಾನ ಸಂಶೋಧನೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ತಾಯಿ ತಮ್ಮ ಮೆಚ್ಚಿನ ನಾಯಕನಿಗೆ ಭಾವನಪೂರ್ವಕವಾಗಿ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ಮುಂದಿನ ಸುದ್ದಿ
Show comments