Webdunia - Bharat's app for daily news and videos

Install App

ಜನಸೇನಾ ಪಕ್ಷದ ನಾಯಕರಾದ ನಟ ಪವನ್ ಕಲ್ಯಾಣ್ ಮನಸ್ಸು ಜನರ ಕಷ್ಟಕ್ಕೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ

Webdunia
ಶುಕ್ರವಾರ, 25 ಮೇ 2018 (06:57 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಯೊಬ್ಬಳ ಚಿಕಿತ್ಸೆಗಾಗಿ ಸಹಾಯ ಹಸ್ತ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಟ ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ನಾಯಕ ರಾಗಿ ಸಿನಿಮಾರಂಗದಿಂದ ರಾಜಕೀಯಕ್ಕೆ ಧುಮುಕಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದರು. ಈ ನಡುವೆ ಇದೀಗ ಅವರು ಶನಿವಾರ ವಿಜಯವಾಡದಲ್ಲಿ 'ಸ್ನಾಯುಕ್ಷಯ’ ಖಾಯಿಲೆಯಿಂದ ಬಳಲುತ್ತಿರುವ ಆರು ವರ್ಷದ ಬಾಲಕಿ ರೇವತಿ ಹಾಗೂ ಅವರ ಕುಟುಂಬವನ್ನು ತಮ್ಮ ಭೇಟಿಗಾಗಿ ತಮ್ಮ ಕಚೇರಿಗೆ ಆಹ್ವಾನಿಸಿ ಆಕೆಯ ಆರೋಗ್ಯದ ಕುರಿತು ವಿಚಾರಿಸಿದ್ದಲ್ಲದೇ ಅವಳ ಕಾಯಿಲೆಯ ಚಿಕಿತ್ಸೆಗೆ ಹಾಗೂ ಶಿಕ್ಷಣದ ವೆಚ್ಚವನ್ನು ತಾವೇ ಭರಿಸುವುದಾಗಿ ಅಭಯ ಹಸ್ತ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇದೀಗ ಬಾಲಕಿಯು ಮೈಸೂರು ವೈಧ್ಯಕೀಯ ವಿಜ್ಞಾನ ಸಂಶೋಧನೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ತಾಯಿ ತಮ್ಮ ಮೆಚ್ಚಿನ ನಾಯಕನಿಗೆ ಭಾವನಪೂರ್ವಕವಾಗಿ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments