Webdunia - Bharat's app for daily news and videos

Install App

ಭಾರತ್ ಒಳಗೊಂಡ ಬಜೆಟ್ ಇದಾಗಿದೆ: ಬೊಮ್ಮಾಯಿ

Webdunia
ಮಂಗಳವಾರ, 1 ಫೆಬ್ರವರಿ 2022 (14:54 IST)
ಬೆಂಗಳೂರು : ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಹಣಕಾಸು ಬಜೆಟ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ.
 
ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ ಇದಾಗಿದೆ. ಕರ್ನಾಟಕ ಅಭಿವೃದ್ಧಿ ಚಟುವಟಿಕೆಗಳಿಗೆ ಈ ಬಜೆಟ್ನಿಂದ ಉತ್ತೇಜನ ಸಾಧ್ಯ. ಬಜೆಟ್ನಲ್ಲಿ ಹಂಚಿಕೆಯಾದ ಸಂಪನ್ಮೂಲ ಪರಿಣಾಮಕಾರಿ ಬಳಕೆ ಮಾಡುತ್ತೇವೆ.

ಕೃಷಿಗೆ ಉತ್ತೇಜನ ನೀಡಲು ಗೋಧಿ ಮತ್ತು ಭತ್ತದ ಖರೀದಿ ಮಾಡುವುದರ ಜೊತೆಗೆ 163 ಲಕ್ಷ ರೈತರ ಖಾತೆಗಳಿಗೆ 2.37 ಲಕ್ಷ ಕೋಟಿ ರೂ.ಗಳ ನೇರ ಪಾವತಿ ಮಾಡುವುದಾಗಿ ಘೋಷಿಸಿದೆ. ಕಿಸಾನ್ ಡ್ರೋನ್ಗಳ ಬಳಕೆ ಮತ್ತು ದೇಶಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತನ್ನು ನೀಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ