Webdunia - Bharat's app for daily news and videos

Install App

ಎಲ್ಲ ಶಾಲೆಗಳಿಗೂ ಈ ನಿಯಮ ಕಡ್ಡಾಯ

Webdunia
ಭಾನುವಾರ, 4 ಸೆಪ್ಟಂಬರ್ 2022 (13:40 IST)
ಬೆಂಗಳೂರು : ಖಾಸಗಿ ಶಾಲೆಗಳಿಂದಲೂ 40 ಪರ್ಸೆಂಟ್ ಕಮಿಷನ್ ಪಡೆಯುತ್ತಿರುವುದಾಗಿ ಆರೋಪ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ರಾಜ್ಯಸರ್ಕಾರ ಅನಧಿಕೃತ ಖಾಸಗಿ ಶಾಲೆಗಳ ವಿರುದ್ಧ ಸಮರ ಸಾರಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಪರೇಷನ್ ಕ್ಲೀನ್ ಅಭಿಯಾನ ಶುರು ಮಾಡಿದ್ದು, ಅನುಮತಿಯಿಲ್ಲದೇ ನಡೆಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ನೂರಾರು ಅನಧಿಕೃತ ಖಾಸಗಿ ಶಾಲೆಗಳು ತಲೆ ಎತ್ತಿದ್ದು, ಅವುಗಳ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. 

ದಾಖಲಾತಿ ಇಲ್ಲದ ಹಾಗೂ ಅನುಮತಿ ಪಡೆಯದೇ ನಡೆಸುತ್ತಿರೋ ಅನಧಿಕೃತ ಶಾಲೆಗಳ ವಿರುದ್ಧ ವರದಿ ಸಿದ್ಧಪಡಿಸಲಾಗಿದ್ದು, ಅಂತಹ ಶಾಲೆಗಳನ್ನು ಬಂದ್ ಮಾಡಲು ಇಲಾಖೆ ದಿಟ್ಟ ನಡೆ ತೆಗೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments