ಈ ಬಾರಿಯ ಬಜೆಟ್ ಪ್ರಮುಖಾಂಶಗಳು

Webdunia
ಮಂಗಳವಾರ, 1 ಫೆಬ್ರವರಿ 2022 (13:41 IST)
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಅನ್ನು ಇಂದು ಸಂಸತ್ನಲ್ಲಿ ಮಂಡಿಸಿದರು.

1 ಗಂಟೆ 32 ನಿಮಿಷಗಳ ಕಾಲ ಬಜೆಟ್ ಭಾಷಣವನ್ನು ಮಾಡಿದ್ದಾರೆ.

ಈ ಬಾರಿಯ ಬಜೆಟ್ನಲ್ಲಿ ಮಧ್ಯಮ ವರ್ಗದವರು, ರೈತರು, ಮಹಿಳೆಯರನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಡವರ ಉನ್ನತಿಗೆ ಬಜೆಟ್ ಆದ್ಯತೆ ನೀಡಿದೆ ಎಂದು ಬಣ್ಣಿಸಿದ್ದಾರೆ. 

ಮೇಕ್ ಇನ್ ಇಂಡಿಯಾ ಇದ್ಯೋಗ

ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯದೊಂದಿಗೆ ಆತ್ಮ ನಿರ್ಭರ್ ಭಾರತ್ ಸಾಧಿಸಲು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಐಎಲ್) ಯೋಜನೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ವರ್ಜುವಲ್ ಡಿಜಿಟಲ್

ವರ್ಜುವಲ್ ಡಿಜಿಟಲ್ ಸ್ವತ್ತುಗಳ ವರ್ಗಾವಣೆಯಿಂದ ಬರುವ ಯಾವುದೇ ಆದಾಯಕ್ಕೆ ಶೇ.30 ತೆರಿಗೆ ವಿಧಿಸಲಾಗುತ್ತದೆ. ವರ್ಚುವಲ್ ಸ್ವತ್ತುಗಳ ಉಡುಗೊರೆಗಳನ್ನು ಸ್ವೀಕರಿಸುವವರಿಗೆ ತೆರಿಗೆ ಹಾಕಲಾಗುವುದು. ಸ್ವಾಧೀನದ ವೆಚ್ಚವನ್ನು ಹೊರತುಪಡಿಸಿ ಅಂತಹ ಆದಾಯವನ್ನು ಲೆಕ್ಕಾಚಾರ ಮಾಡುವಾಗ ಯಾವುದೇ ಖರ್ಚು ಅಥವಾ ಭತ್ಯೆಗೆ ಸಂಬಂಧಿಸಿದಂತೆ ತೆರಿಗೆ ಕಡಿತವನ್ನು ಅನುಮತಿಸಲಾಗುವುದಿಲ್ಲ.

ಆರ್ಬಿಐನಿಂದ ಡಿಜಿಟಲ್

ಡಿಜಿಟಲ್ ರುಪಿಯನ್ನು ಪರಿಚಯಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಬ್ಲಾಕ್ಚೈನ್ ಮತ್ತು ಇತರೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರುಪಿಯನ್ನು ನೀಡಲಾಗುವುದು. ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗಾಗಿ ಇದನ್ನು 2022-23ರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಮುಂದಿನ ಸುದ್ದಿ
Show comments