Webdunia - Bharat's app for daily news and videos

Install App

ಮೆಡಿಕಲ್ ಸೀಟ್ಗಳ ಶುಲ್ಕ ಕಡಿತಕ್ಕೆ ಚಿಂತನೆ

Webdunia
ಸೋಮವಾರ, 21 ಮಾರ್ಚ್ 2022 (11:30 IST)
ದಾವಣಗೆರೆ : ಕರ್ನಾಟಕದಲ್ಲಿ ಮೆಡಿಕಲ್ ಸೀಟುಗಳ ಶುಲ್ಕವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ದಾವಣಗೆರೆಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜುಗಳ ಸೀಟುಗಳು ಕಡಿಮೆ ಶುಲ್ಕವೇ ಇದೆ. ಖಾಸಗಿ ಕಾಲೇಜುಗಳಲ್ಲಿ ಮಾತ್ರ ಶುಲ್ಕ ಹೆಚ್ಚಾಗಿದೆ. ಶೇ.90 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೂ ಮೆಡಿಕಲ್ ಸೀಟು ಸಿಗುತ್ತಿಲ್ಲ.

ಇದರಿಂದ ಶುಲ್ಕ ಹೆಚ್ಚಾಗುತ್ತಿರುವ ಕಾರಣ ಅವರು ವಿದೇಶಗಳಲ್ಲಿ ವ್ಯಾಸಂಗ ಮಾಡಲು ತೆರಳುತ್ತಿದ್ದಾರೆ. ಹಾಗಾಗಿ ಶುಲ್ಕ ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಜೊತೆಗೆ ಉಕ್ರೇನ್ ಮಾತ್ರವಲ್ಲದೇ ಬೇರೆ ದೇಶಗಳಿಂದಲೂ ವಿದ್ಯಾಭ್ಯಾಸ ಮೊಟಕುಗೊಳಿಸಿ ಕರ್ನಾಟಕಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments