ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ

Webdunia
ಶನಿವಾರ, 16 ಏಪ್ರಿಲ್ 2022 (07:18 IST)
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ. 

ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಸಂಜೆ ವೇಳೆ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬಿಹಾರದ ಶೀತ್ಲಾದೇವಿ ದೇವಾಲಯದಲ್ಲಿ ಕಾಲ್ತುಳಿತ: 8 ಮಂದಿ ಸಾವು, ಹಲವರಿಗೆ ಗಾಯ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Video: ಪತ್ನಿಯನ್ನು ಬೈಕ್ ನಿಂದ ತಳ್ಳಿ ಕೊಂದ ಪತಿ: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಬಿಟ್ಟಿ ಹಣ್ಣು ತಿಂದಿದ್ದಲ್ಲದೆ ದುಡ್ಡು ಕೇಳಿದ್ದಕ್ಕೆ ಪೊಲೀಸಪ್ಪನ ಆಟಾಟೋಪ ನೋಡಿ

ರಾಹುಲ್ ಗಾಂಧಿ ನಕ್ಸಲ್ ಬೆಂಬಲಿಗರ ಜೊತೆ ವೇದಿಕೆ ಹಂಚಿಕೊಳ್ತಾರೆ: ಅಮಿತ್ ಶಾ ವಾಗ್ದಾಳಿ

ಮುಂದಿನ ಸುದ್ದಿ
Show comments