Webdunia - Bharat's app for daily news and videos

Install App

ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದ ತಿತ್ಲಿ

Webdunia
ಗುರುವಾರ, 11 ಅಕ್ಟೋಬರ್ 2018 (08:14 IST)
ನವದೆಹಲಿ: ಒಡಿಶಾ, ಆಂಧ‍್ರಪ್ರದೇಶ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಗಂಟೆಗೆ 140 ರಿಂದ 150 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಮುಂದಿನ ಎರಡು ಗಂಟೆಯೊಳಗೆ ಒಡಿಶಾ ಕರಾವಳಿಯಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಬಂಗಾಲ ಕೊಲ್ಲಿ ಮಹಾಸಾಗರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ಏರುಪೇರಾಗಿದೆ.

ಭೂಕುಸಿತದ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಧ್ಯಾಹ್ನದ ಬಳಿಕ ಗಾಳಿಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments