ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅಧಿಕಾರ..?

Webdunia
ಗುರುವಾರ, 10 ಮಾರ್ಚ್ 2022 (09:58 IST)
ನವದೆಹಲಿ : ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಕಾತರರಾಗಿದ್ದಾರೆ.

ಎಕ್ಸಿಟ್ ಪೋಲ್ ಬಳಿಕ ಎಲ್ಲರೂ ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 11-12 ಗಂಟೆ ಹೊತ್ತಿಗೆ ಫಲಿತಾಂಶದ ಒಂದು ಚಿತ್ರಣ ಸಿಗಬಹುದು.

ಜನಸಂಖ್ಯೆ ಮತ್ತು ರಾಜಕೀಯದ ದೃಷ್ಟಿಯಿಂದ ಉತ್ತರ ಪ್ರದೇಶ ತುಂಬಾನೇ ಮುಖ್ಯವಾದುದು. 403 ಎಂಎಲ್ಎ, 80 ಎಂಪಿ, 31 ರಾಜ್ಯಸಭೆ ಸೀಟ್ ಹೊಂದಿರುವ ಉತ್ತರಪ್ರದೇಶದಲ್ಲಿ ಗೆದ್ದರೆ ದೆಹಲಿ ಗದ್ದುಗೆ ಸುಲಭ.

ಒಂದರ್ಥದಲ್ಲಿ ದೆಹಲಿ ಸೇರಲು ಉತ್ತರಪ್ರದೇಶ ಹೆದ್ದಾರಿ ಎಂದು ಪರಿಗಣಿಸಲಾಗುತ್ತದೆ. ಸದ್ಯ ಇಲ್ಲಿ ಬಿಜೆಪಿ ಸರ್ಕಾರವಿದೆ. ವಿಪಕ್ಷ ಎಸ್ಪಿ ಗದ್ದುಗೆ ಏರುವ ಕನಸು ಕಾಣುತ್ತಿದೆ. ಆದರೆ ನಿನ್ನೆ ರಾತ್ರಿ ನಡೆದ ಕೆಲವೊಂದಿಷ್ಟು ಬೆಳವಣಿಗೆಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments