Webdunia - Bharat's app for daily news and videos

Install App

ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅಧಿಕಾರ..?

Webdunia
ಗುರುವಾರ, 10 ಮಾರ್ಚ್ 2022 (09:58 IST)
ನವದೆಹಲಿ : ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಕಾತರರಾಗಿದ್ದಾರೆ.

ಎಕ್ಸಿಟ್ ಪೋಲ್ ಬಳಿಕ ಎಲ್ಲರೂ ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 11-12 ಗಂಟೆ ಹೊತ್ತಿಗೆ ಫಲಿತಾಂಶದ ಒಂದು ಚಿತ್ರಣ ಸಿಗಬಹುದು.

ಜನಸಂಖ್ಯೆ ಮತ್ತು ರಾಜಕೀಯದ ದೃಷ್ಟಿಯಿಂದ ಉತ್ತರ ಪ್ರದೇಶ ತುಂಬಾನೇ ಮುಖ್ಯವಾದುದು. 403 ಎಂಎಲ್ಎ, 80 ಎಂಪಿ, 31 ರಾಜ್ಯಸಭೆ ಸೀಟ್ ಹೊಂದಿರುವ ಉತ್ತರಪ್ರದೇಶದಲ್ಲಿ ಗೆದ್ದರೆ ದೆಹಲಿ ಗದ್ದುಗೆ ಸುಲಭ.

ಒಂದರ್ಥದಲ್ಲಿ ದೆಹಲಿ ಸೇರಲು ಉತ್ತರಪ್ರದೇಶ ಹೆದ್ದಾರಿ ಎಂದು ಪರಿಗಣಿಸಲಾಗುತ್ತದೆ. ಸದ್ಯ ಇಲ್ಲಿ ಬಿಜೆಪಿ ಸರ್ಕಾರವಿದೆ. ವಿಪಕ್ಷ ಎಸ್ಪಿ ಗದ್ದುಗೆ ಏರುವ ಕನಸು ಕಾಣುತ್ತಿದೆ. ಆದರೆ ನಿನ್ನೆ ರಾತ್ರಿ ನಡೆದ ಕೆಲವೊಂದಿಷ್ಟು ಬೆಳವಣಿಗೆಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments