ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅಧಿಕಾರ..?

Webdunia
ಗುರುವಾರ, 10 ಮಾರ್ಚ್ 2022 (09:58 IST)
ನವದೆಹಲಿ : ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಕಾತರರಾಗಿದ್ದಾರೆ.

ಎಕ್ಸಿಟ್ ಪೋಲ್ ಬಳಿಕ ಎಲ್ಲರೂ ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 11-12 ಗಂಟೆ ಹೊತ್ತಿಗೆ ಫಲಿತಾಂಶದ ಒಂದು ಚಿತ್ರಣ ಸಿಗಬಹುದು.

ಜನಸಂಖ್ಯೆ ಮತ್ತು ರಾಜಕೀಯದ ದೃಷ್ಟಿಯಿಂದ ಉತ್ತರ ಪ್ರದೇಶ ತುಂಬಾನೇ ಮುಖ್ಯವಾದುದು. 403 ಎಂಎಲ್ಎ, 80 ಎಂಪಿ, 31 ರಾಜ್ಯಸಭೆ ಸೀಟ್ ಹೊಂದಿರುವ ಉತ್ತರಪ್ರದೇಶದಲ್ಲಿ ಗೆದ್ದರೆ ದೆಹಲಿ ಗದ್ದುಗೆ ಸುಲಭ.

ಒಂದರ್ಥದಲ್ಲಿ ದೆಹಲಿ ಸೇರಲು ಉತ್ತರಪ್ರದೇಶ ಹೆದ್ದಾರಿ ಎಂದು ಪರಿಗಣಿಸಲಾಗುತ್ತದೆ. ಸದ್ಯ ಇಲ್ಲಿ ಬಿಜೆಪಿ ಸರ್ಕಾರವಿದೆ. ವಿಪಕ್ಷ ಎಸ್ಪಿ ಗದ್ದುಗೆ ಏರುವ ಕನಸು ಕಾಣುತ್ತಿದೆ. ಆದರೆ ನಿನ್ನೆ ರಾತ್ರಿ ನಡೆದ ಕೆಲವೊಂದಿಷ್ಟು ಬೆಳವಣಿಗೆಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments